ಸದ್ಯ ನ್ಯಾ ಸುಧೀಂದ್ರರಾವ್ ವರ್ಗ ಆಗಿಲ್ಲ!

ವಾರ್ಷಿಕ ವಿಧಿಯಂತೆ ಈ ವರ್ಗಾವಣೆಗಳಾಗಿವೆಯಾದರೂ ಲೋಕಾಯುಕ್ತ ವಿಶೇಷ ಕೋರ್ಟ್ ನ್ಯಾಯಾಧೀಶ ಎನ್ ಕೆ ಸುಧೀಂದ್ರರಾವ್ ಅವರನ್ನು ವರ್ಗ ಮಾಡಿಲ್ಲ. ಅಷ್ಟರಮಟ್ಟಿಗೆ ಕರ್ನಾಟಕದ ಜನತೆ ಸೇಫ್. ಏಕೆಂದರೆ ನ್ಯಾ ಸುಧೀಂದ್ರ ರಾವ್ ಅವರ ಖಡಕ್ ತೀರ್ಪುಗಳಿಂದ ಪರೆಶಾನ್ ಆಗಿದ್ದ ರಾಜಕೀಯ ಮಂದಿ ಏನಾದರೂ ಮಾಡಿ ಮೊದಲು ಅವರನ್ನು transfer ಮಾಡಿ ಎಂದು ಒಂದೇ ಸಮನೆ ದುಂಬಾಲು ಬಿದ್ದಿದ್ದರು.
ಇದ್ದೊಬ್ಬ ಪ್ರಮಾಣಿಕ ನ್ಯಾ ಸಂತೋಷ ಹೆಗ್ಡೆ ಅವರು ನಿವೃತ್ತಿಯಾದ ಮೇಲೆ ಶೇ. 100ರಷ್ಟು ಪರಿಪೂರ್ಣ, ಅಕಳಂಕಿತ ನ್ಯಾಯಮೂರ್ತಿಗಳು ದೊರಕದೆ ಲೋಕಾಯುಕ್ತ ಎಂಬ ಸಂಸ್ಥೆ ಸ್ತಬ್ಧವಾಗಿರುವಾಗ ಜನರಿಗೆ ಆಶಾಕಿರಣವಾಗಿರುವವರು ನ್ಯಾ ಸುಧೀಂದ್ರರಾವ್. ಅವರನ್ನು ವ್ಯವಸ್ಥಿತವಾಗಿ ಸ್ಥಾನಪಲ್ಲಟಗೊಳಿಸಿದ್ದರೆ ಕರ್ನಾಟಕದಲ್ಲಿ ಭ್ರಷ್ಟರು ನಿರಾತಂಕವಾಗಿ ಮೇಯುತ್ತಿದ್ದರು. ಆದರೆ ಸದ್ಯ ಹಾಗಾಗಿಲ್ಲ.
ಇನ್ನು, 'ದ್ವಿಪತ್ನಿತ್ವ ಅನುಸರಿಸುತ್ತಿದ್ದಾರೆ, ಹಣ ವಸೂಲಿ ಮಾಡುತ್ತಿದ್ದಾರೆ, ಇನ್ನೊಂದು, ಮತ್ತೊಂದು ಹಗರಣದಲ್ಲಿ ಸಿಲುಕಿದ್ದಾರೆ ಎಂದು ಕಾರಣ ನೀಡಿ, ರಾಜಕಾರಣಿಗಳನ್ನು ಅವರ ಸ್ಥಾನದಿಂದ ವಜಾಗೊಳಿಸುತ್ತಾ ಹೋದರೆ ಸಂಸತ್ತಿನಲ್ಲಿ ಒಬ್ಬರೂ ಉಳಿಯುವುದಿಲ್ಲ' ಎಂದು ಹಾಸ್ಯಕ್ಕೆ ಆಸ್ಪದ ನೀಡುವ (ಹಾಸ್ಯಾಸ್ಪದ) ಹೈ ನ್ಯಾಯಾಧೀಶರುಗಳು ಇರುವಾಗ ನ್ಯಾ ಸುಧೀಂದ್ರರಾವ್ ಜನಸಾಮಾನ್ಯರಿಗೆ ಮತ್ತಷ್ಟು ಆಪ್ತರಾಗುತ್ತಾರೆ.
ಈ ಮಧ್ಯೆ, ಬೇಸರದ ಸಂಗತಿಯೊಂದು ಈ ವರ್ಗಾವಣೆಯಲ್ಲಿ ಕೇಳಿಬಂದಿದೆ. ಏನಪಾ ಅಂದರೆ ಭ್ರಷ್ಟರ ಪಾಲಿಗೆ ಸಿಂಹಸ್ವಪ್ನರಾಗಿದ್ದ ಮೈಸೂರು ಲೋಕಾಯುಕ್ತ ಕೋರ್ಟಿನ ಸೆಷನ್ಸ್ ಜಡ್ಜ್ ಸಿ.ಚಂದ್ರಮಲ್ಲೇ ಗೌಡ ಅವರನ್ನು ದಾವಣಗೆರೆ ಫ್ಯಾಮಿಲಿ ಕೋರ್ಟಿನ ಜಡ್ಜ್ ಆಗಿ ನೇಮಕಗೊಳಿಸುವ ಪ್ರಸ್ತಾವನೆ ಮಾಡಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications