ಶಂಕರ ಬಿದರಿಯೇ ಮತ್ತೆ DG-IGP?

ಆದರೆ ಹಾಗೆ ವಿಚಾರಣೆ ನಡೆಸುವ ಸಂದರ್ಭದಲ್ಲಿ ಮಾನವ ಹಕ್ಕುಗಳ ಆಯೋಗದ ವರದಿಯನ್ನು ಒಮ್ಮೆ ಪರಿಶೀಲಿಸುವಂತೆಯೂ ಸೂಚಿಸಿದೆ. ಯಾರನ್ನೇ ನೇಮಕ ಮಾಡಿ, ಮೇ. 30ರೊಳಗಾಗಿ ನೇಮಕಗೊಳಿಸಿ ಕೈತೊಳೆದುಕೊಳ್ಳಿ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ. ಸುಪ್ರೀಂ ಕೋರ್ಟಿನ ಇಂದಿನ ತೀರ್ಪಿನಿಂದ ನನಗೆ ಅತೀವ ಸಂತೋಷವಾಗಿದೆ. ನ್ಯಾಯಕ್ಕೆ ಜಯ ಸಿಕ್ಕಿದೆ ಎಂದು ಶಂಕರ ಬಿದರಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಕಳೆದ ಮಾ. 30 ರಾಜ್ಯ DG-IGP ನೇಮಕ ವಿಚಾರದಲ್ಲಿ CAT ತೀರ್ಪನ್ನು ಎತ್ತಿಹಿಡಿದು ಹೈಕೋರ್ಟ್ ವಿಭಾಗೀಯ ಪೀಠ ಅಂದಿನ ಪೊಲೀಸ್ ಮಹಾನಿರ್ದೇಶಕ ಶಂಕರ ಮಹಾದೇವ ಬಿದರಿ ನೇಮಕವನ್ನು ಅನೂರ್ಜಿತಗೊಳಿಸಿತ್ತು. ಜತೆಗೆ ಡಿಜಿಪಿ ಅಬ್ದುಲ್ ರಹಮಾನ್ ಇನ್ಫ್ಯಾಂಟ್ ಅವರನ್ನು ನೇಮಿಸಬಹುದು ಎಂದೂ ಪರೋಕ್ಷವಾಗಿ ಹೇಳಿತ್ತು. ಇದನ್ನು ಪ್ರಶ್ನಿಸಿ ಬಿದರಿ ಮತ್ತು ರಾಜ್ಯ ಸರಕಾರ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ್ದರು.
ಇದೀಗ DG-IGP ನೇಮಕವನ್ನು ರಾಜ್ಯ ಸರಕಾರದ ಅಧಿಕಾರ ವ್ಯಾಪ್ತಿಗೆ ಬಿಟ್ಟಿದೆ. ರಾಜ್ಯ ಸರಕಾರವೂ ಅಂದಿನಿಂದ ಶಂಕರ ಬಿದರಿ ಅವರತ್ತ ಒಲವು ಬೀರಿರುವುದರಿಂದ ಬಿದರಿ ಅವರನ್ನು ಮತ್ತೆ ಆ ಹುದ್ದೆಯಲ್ಲಿ ಪ್ರತಿಷ್ಠಾಪಿಸುವ ಸಾಧ್ಯತೆಗಳು ನಿಚ್ಚಳವಾಗಿವೆ. ಹಾಲಿ DG-IGP ಸ್ಥಾನದಿಂದ ಎಆರ್ ಇನ್ಫ್ಯಾಂಟ್ ಅವರನ್ನು ಕೆಳಗಿಳಿಸುವುದಕ್ಕೆ ಕ್ಷಣಗಣನೆ ಶುರುವಾಗಿದೆ ಅನ್ನಬಹುದು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications