AICC ಅಧ್ಯಕ್ಷೆ ಸೋನಿಯಾ ರಾಜ್ಯದಲ್ಲಿ 2 ದಿನ

ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಪ್ರಕಾರ ಸೋನಿಯಾ ಮೇಡಂ ಭೇಟಿ ವಿವರ ಹೀಗಿದೆ:
* ಏ. 27ರಂದು ರಾತ್ರಿ 9 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದ್ದು, ರಾಜಭವನದಲ್ಲಿ ವಾಸ್ತವ್ಯ.
* ಏ. 28ರಂದು ಬೆಳಗ್ಗೆ 8:30ಕ್ಕೆ ಹೆಲಿಕಾಪ್ಟರಿನಲ್ಲಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕು ನಾಗಸಮುದ್ರ ಹಳ್ಳಿಗೆ ಪ್ರಯಾಣ.
* ನಾಗಸಮುದ್ರ ಹಳ್ಳಿಯಲ್ಲಿ ಬರ ಕಾಮಗಾರಿ ಪರಿಶೀಲನೆ.
* ನಾಗಸಮುದ್ರದಲ್ಲಿ ಕೆರೆಗಳ ವೀಕ್ಷಣೆ, ಗ್ರಾಮಸ್ಥರೊಂದಿಗೆ ಮಾತುಕತೆ.
ಚಿತ್ರದುರ್ಗದಿಂದ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಆಗಮನ.
* ಏ. 28ರಂದು ಬೆಳಗ್ಗೆ 11 ಗಂಟೆಗೆ ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ ಗುರುವಂದನಾ ಕಾರ್ಯಕ್ರಮ ಉದ್ಘಾಟನೆ.
* ತುಮಕೂರಿನ ಬಿರ್ಲಾ ಅಡಿಟೋರಿಯಂನಲ್ಲಿ ಕೆಪಿಸಿಸಿ ಸರ್ವ ಸದಸ್ಯರ ಸಭೆ.
* ಸಭೆಯಲ್ಲಿ ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಕೆಪಿಸಿಸಿ ಪ್ರವಾಸ ನಡೆಸಿ ತಯಾರಿಸಿದ ವರದಿ ಸಲ್ಲಿಕೆ.
* ಕೆಪಿಸಿಸಿ ಸಭೆಯ ಬಳಿಕ ಬೆಂಗಳೂರಿಗೆ ವಾಪಸ್, ಅಲ್ಲಿಂದ ಮುಂದಕ್ಕೆ ದೆಹಲಿಗೆ ಪ್ರಯಾಣ.
ರಾಜಕೀಯ ಬಣ್ಣ ಬೇಡ: ಸೋನಿಯಾ ಗಾಂಧಿಯ ಕರ್ನಾಟಕ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಪ್ರಚಾರದ ಗಿಮಿಕ್ಕೂ ಅಲ್ಲ, ಕಾರ್ಯಕ್ರಮಕ್ಕೆ ರಾಜಕೀಯದ ಲೇಪ ನೀಡುವುದು ಬೇಡ ಎಂದು ಪರಮೇಶ್ವರ್ ವಿನಂತಿಸಿರುವ ಬೆನ್ನಲ್ಲೇ ...
ಯಾವುದೇ ಸಭಾ ಆಭಾಸ ಆಗುವುದು ಬೇಡವೆಂದು ಸಿದ್ದಗಂಗಾ ಮಠದಲ್ಲಿ ನಡೆಯುವ ಕಾರ್ಯಕ್ರದಲ್ಲಿ ವೇದಿಕೆಯ ಮೇಲೆ ಯಾವುದೇ ರಾಜಕಾರಣಿಗೆ ಸ್ಥಾನ ಕಲ್ಪಿಸಲಾಗಿಲ್ಲ, except Soniaji. ಗಮನಾರ್ಹವೆಂದರೆ, ಇದೇ ಮೊದಲ ಬಾರಿಗೆ ರಾಜಕೀಯ ನಾಯಕರ ಹೊರತಾಗಿ ಮಠದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯುತ್ತಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications