ಮದ್ಯ ಕುಳಗಳಿಂದ ರಾಜ್ಯಪಾಲ ಭಾರದ್ವಾಜ್ ಗೆ 3 ಕೋಟಿ ಲಂಚ?

ರಾಜೀವ್ ಗಾಂಧೀ ಆರೋಗ್ಯ ವಿಜ್ಞಾನಗಳ ವಿವಿ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಭಾರದ್ವಾಜ್ ಸಿಂಡಿಕೇಟ್ ಸದಸ್ಯರನ್ನು ನೇಮಿಸಲು ಭಾರೀ ಮೊತ್ತದ ಲಂಚ ಪಡೆದಿದ್ದಾರೆ. ಹಾಲಿ ಸಿಂಡಿಕೇಟ್ ಸದಸ್ಯರ ಅವಧಿ ಇನ್ನೂ ಎರಡು ತಿಂಗಳಿದ್ದರೋ ಮದ್ಯ ಕುಳಗಳ ಸಂಬಂಧಿಕರನ್ನು ನೇಮಿಸಲು ಶಿಫಾರಸು ಮಾಡಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿದ್ದು ಲಂಚ ಸ್ವೀಕರಿಸಿರುವ ರಾಜ್ಯಪಾಲರನ್ನು ತಕ್ಷಣ ವಜಾಗೊಳಿಸಬೇಕೆಂದು ಎಬಿವಿಪಿ ಆಗ್ರಹಿಸಿದೆ.
ರಾಜ್ಯಪಾಲರು ಶಿಫಾರಸು ಮಾಡಿರುವ ಸದಸ್ಯರಿಂದ ವಿವಿ ಆಡಳಿತ ಏರುಪೇರಾಗಲಿದೆ. ಶೈಕ್ಷಣಿಕ ವ್ಯವಸ್ಥೆಯೂ ಹಾಳಾಗುತ್ತದೆ. ಅಲ್ಲದೇ, ವಿದ್ಯಾರ್ಥಿಗಳ ಭವಿಷ್ಯ ಮಂಕಾಗುತ್ತದೆ. ಕಾನೂನು ಬಾಹಿರವಾಗಿ ನೇಮಕ ಮಾಡುವ ಸಂಬಂಧ ಕಳೆದ ಏಪ್ರಿಲ್ 21ರಂದು ವಿಶ್ವವಿದ್ಯಾಲಯ ಕುಲಪತಿ ಅವರನ್ನು ರಾಜಭವನಕ್ಕೆ ಕರೆಸಿಕೊಂಡು ರಾಜ್ಯಪಾಲರು ನಿರ್ದೇಶನ ನೀಡಿದ್ದಾರೆ ಎಂದು ಎಬಿವಿಪಿ ಟೀಕಿಸಿದೆ.
ರಾಜ್ಯಪಾಲರನ್ನು ಭೇಟಿ ಮಾಡಿದ ಮೂರೇ ದಿನದಲ್ಲಿ ಅವರ ನಿರ್ದೇಶನದ ಮೇರೆ ಪಟ್ಟಿಯನ್ನು ರವಾನಿಸಲಾಗಿದೆ ಎಂದು ಎಬಿವಿಪಿ ರಾಜ್ಯಪಾಲರ ವಿರುದ್ದ ಆರೋಪ ಮಾಡಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications