ಜಗನ್ ಸಾಕ್ಷಿಗೆ ಬಿಡಿಗಾಸು ಜಾಹೀರಾತೂ ನೀಡಬೇಡಿ

ವೈಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಜಗನ್ ಒಡೆತನದ ಜಗತಿ ಗ್ರೂಪ್ ಆಫ್ ಕಂಪನೀಸ್ ಗೆ ಸರಕಾರದ ವತಿಯಿಂದ ಒಂದು ನಯಾ ಪೈಸೆ ಜಾಹೀರಾತೂ ನೀಡಬಾರದು ಎಂದು ಫರ್ಮಾನು ಹೊರಡಿಸಿದೆ. ಇದು ನಿಜಕ್ಕೂ ಅಪರೂಪವೇ. ಆದರೆ ಇದಕ್ಕೆ ನಿರ್ದಿಷ್ಟ, ಸಕಾರಣ ಇದೆಯಾ ಅಂದರೆ ಜಗನ್ ಕಣ್ಣು ಶೂನ್ಯ ನೋಟದತ್ತ ಹೊರಳುತ್ತದೆ.
ಆದಾಗ್ಯೂ, ತೆಲುಗು ಭಾಷೆಯ ಸಾಕ್ಷಿ ದಿನಪತ್ರಿಕೆ ಮತ್ತು ಸಾಕ್ಷಿ ಚಾನೆಲ್ ಗೆ ಯಾವುದೇ ಜಾಹೀರಾತು ನೀಡದಂತೆ ಆಂಧ್ರದ ವಾರ್ತಾ ಇಲಾಖೆ ಪ್ರಸ್ತಾವನೆಯೊಂದನ್ನು ರಜಾ ದಿನವಾದ ಭಾನುವಾರ ಸರಕಾರಕ್ಕೆ ಕಳಿಸಿದೆ.
ಅಸಲಿಗೆ ಜಗತಿ ಗ್ರೂಪ್ ಆಫ್ ಕಂಪನೀಸ್ ಸ್ಥಾಪನೆಯಾಗಿರುವುದೇ ಅಕ್ರಮ ಹಣದಿಂದ. ಸಿಬಿಐ ಈಗಾಗಲೇ ಪ್ರಕರಣದ ಸಂಬಂಧ ಸಲ್ಲಿಸಿರುವ ಆರೋಪಪಟ್ಟಿಯಲ್ಲೂ ಇದನ್ನೇ ದಾಖಲಿಸಿದೆ. ಹಾಗಾಗಿ, ಅಕ್ರಮ ಕಂಪನಿಗೆ ಸರಕಾರದ ವತಿಯಿಂದ ಆರ್ಥಿಕ ನೆರವು ನೀಡುವುದು ಸರ್ವಥಾ ಸಾಧುವಲ್ಲ ಎಂಬ ನಿರ್ಣಯಕ್ಕೆ ಬರಲಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೆರಡು ದಿನಗಳಲ್ಲಿ ಸರಕಾರ ಅಧಿಸೂಚನೆ ಹೊರಡಿಸುವ ಲಕ್ಷಣಗಳು ದಟ್ಟವಾಗಿವೆ.
More From
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications