ಚಿತ್ರದುರ್ಗದ ಹಸುಗಳಿಗೆ ಉಡುಪಿ ಮೇವು: ಪೇಜಾವರ ಶ್ರೀ

ಬರಪೀಡಿತ ಚಿತ್ರದುರ್ಗ ಜಿಲ್ಲೆ, ಪಾವಗಡ ಸೇರಿದಂತೆ ಹಲವು ಕಡೆ ಜಾನುವಾರುಗಳಿಗೆ ಮೇವು ಸರಬರಾಜು ಮಾಡುವ ವ್ಯವಸ್ಥೆಯನ್ನು ಮಠದ ವತಿಯಿಂದ ಕಲ್ಪಿಸಲಾಗಿದೆ. ಸ್ಥಳೀಯರು ಕೂಡಾ ಇದರಲ್ಲಿ ಕೈ ಜೋಡಿಸಿ ಜಾನುವಾರುಗಳನ್ನು ಉಳಿಸುವ ಕಾರ್ಯದಲ್ಲಿ ತೊಡಗಬೇಕು ಎಂದು ಪೇಜಾವರ ಶ್ರೀಗಳು ಹೇಳಿದರು.
ಮಡೆಸ್ನಾನ ನಿಷೇಧ: ಬ್ರಾಹ್ಮಣರು ಉಂಡ ಎಲೆಯಲ್ಲಿ ಮಡೆಸ್ನಾನ ಮಾಡುವ ಪದ್ಧತಿಯಿಂದ ಇರುವುದರಿಂದ ಬ್ರಾಹ್ಮಣರಿಗೆ ಕೆಟ್ಟ ಹೆಸರು ಬರುತ್ತಿದೆ. ಸ್ವಇಚ್ಛೆಯಿಂದ ಬ್ರಾಹ್ಮಣರು ಮಡೆಸ್ನಾನವನ್ನು ಬಹಿಷ್ಕರಿಸಬೇಕು.
ಮಡೆಸ್ನಾನ ಆಚರಣೆ ಮೊದಲು ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿಷೇಧವಾದರೆ ಉಳಿದೆಡೆಗಳಲ್ಲೂ ನಿಲ್ಲುತ್ತದೆ. ಉಡುಪಿ ಮಠದ ಅಧೀನದಲ್ಲಿರುವ ಮುಚ್ಲುಗೋಡು ಮುಂತಾದ ದೇಗುಲಗಳಲ್ಲಿ ಮಡೆಸ್ನಾನ ನಿಲ್ಲಿಸಲು ಪರ್ಯಾಯ ಮಠಾಧೀಶರಿಗೆ ಕೇಳಿಕೊಳ್ಳಲಾಗಿದೆ.
ಮಡೆಸ್ನಾನ ನಿಷೇಧಿಸಿದರೆ ಹಿಂದೂ ಧರ್ಮಕ್ಕೆ ಯಾವುದೇ ರೀತಿಯ ಹಾನಿಯಾಗುವುದಿಲ್ಲ. ಪೂಜೆ, ಉತ್ಸವ, ಬ್ರಹ್ಮಕಲಶದಂತೆ ಇದು ಕಡ್ಡಾಯವಾದ ಆಚರಣೆಯಲ್ಲ. ಎಲ್ಲರನ್ನೂ ಒಗ್ಗೂಡಿಸಿ ಸನ್ಮಾರ್ಗದಲ್ಲಿ ಕರೆದೊಯ್ಯುವ ಕಾರ್ಯವನ್ನು ಧರ್ಮ ಮಾಡುತ್ತದೆ, ಧರ್ಮ ಎಂದಿಗೂ ಯಾರನ್ನೂ ಬೇರ್ಪಡಿಸುವುದಿಲ್ಲ ಎಂದು ವಿಶ್ವೇಶತೀರ್ಥರು ತಿಳಿ ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications