ಪೊಲೀಸ್ ಮೇಲೆ ಮಾಜಿ ವೇಗಿ ವೆಂಕಿ ಪತ್ನಿ ಆರ್ಭಟ

ಪ್ರಕರಣದ ಬಗ್ಗೆ ವಿವರಣೆ ನೀಡುವಂತೆ ಕ್ರಿಕೆಟರ್ ವೆಂಕಟೇಶ್ ಪ್ರಸಾದ್ ಅವರಿಗೆ ಡಿಸಿಪಿ ರವಿಕಾಂತೇ ಗೌಡ ಅವರು ಸೂಚಿಸಿದ್ದಾರೆ. ವಿವಿಐಪಿ ಭದ್ರತಾ ಜಾಲದೊಳಗೆ ಪ್ರವೇಶಿಸಿದ್ದು, ಕರ್ತವ್ಯ ನಿರತ ಪೊಲೀಸರ ವಿರುದ್ಧ ಏಕ ವಚನದಲ್ಲಿ ಮಾತನಾಡಿದ್ದು, ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದು ಮುಂತಾದ ಆರೋಪಗಳನ್ನು ವೆಂಕಟೇಶ್ ಪ್ರಸಾದ್ ಅವರ ಪತ್ನಿ ಜಯಂತಿ ಅವರ ಮೇಲೆ ಹೊರೆಸಲಾಗಿದೆ.
ಘಟನಾ ಸ್ಥಳದಲ್ಲಿದ್ದ ಎಸಿಪಿ, ಇನ್ಸ್ ಪೆಕ್ಟರ್ ಅವರು ಹೇಳಿಕೆಗಳನ್ನು ಆಧಾರಿಸಿ ಎಫ್ ಐಆರ್ ದಾಖಲಿಸಲಾಗುವುದು ಎಂದು ಡಿಸಿಪಿ ರವಿಕಾಂತೇ ಗೌಡ ಹೇಳಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ರೀತಿ ಕಿರಿಕ್ ಮಾಮೂಲಿಯಾಗಿದೆ. ವಿಐಪಿ ವಾಹನ ನಿಲುಗಡೆ ಸ್ಥಳ ಚಿಕ್ಕದಾಗಿರುವುದರಿಂದ ಪಂದ್ಯ ನಂತರ ಆದಷ್ಟು ಬೇಗ ಸ್ಟೇಡಿಯಂ ನಿಂದ ವಾಹನ ಖಾಲಿ ಮಾಡಿಸಲು ಪೊಲೀಸರು ಮುಂದಾಗುತ್ತಾರೆ. ಆದರೆ,ವೆಂಕಟೇಶ್ ಪ್ರಸಾದ್ ಅವರ ಪತ್ನಿ ಸಮಾಧಾನವಾಗಿ ಪರಿಸ್ಥಿತಿ ನಿಭಾಯಿಸಬಹುದಿತ್ತು. ಎಲ್ಲಾ ಪೊಲೀಸರಿಗೆ ವೆಂಕಟೇಶ್ ಪ್ರಸಾದ್ ಎಂದ್ರೆ ಗೊತ್ತಿರುತ್ತಾ? ಕ್ಷುಲ್ಲಕ ವಿಷಯಕ್ಕೆ ಕಿತ್ತಾಟವಾಗಿದೆ, ಸೆಲೆಬ್ರಿಟಿಗಳು ಅಂತಾ ದೊಡ್ಡ ಸುದ್ದಿಯಾಗುತ್ತೆ ಅಷ್ಟೇ ಎಂದಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications