ರಾಷ್ಟ್ರಪತಿ ಆಗ್ತೀರಾ? ನೋ ಕಾಮೆಂಟ್ಸ್ : ಇನ್ಫಿ ಮೂರ್ತಿ

'ಇದು ಅಸಮಂಜಸವಾದ ಪ್ರಶ್ನೆ, ಈ ವಿಷಯದ ಕುರಿತು ಯಾರೂ ಮಾತನಾಡಬಾರದು, ಈ ವಿಷಯದಲ್ಲಿ ಪರಿಣತರು ತೀರ್ಮಾನ ಕೈಕೊಳ್ಳುತ್ತಾರೆ. ಮತ್ತು ಇದರ ಬಗ್ಗೆ ಚರ್ಚಿಸಲು ನಾನ್ಯಾರು' ಎಂದು ಸಿಡುಕಿನಿಂದಲೇ ಉತ್ತರಿಸಿದರು.
ಉತ್ತಮ ರಾಷ್ಟ್ರಪತಿ ಅಭ್ಯರ್ಥಿಯನ್ನು ರಾಜಕೀಯ ಪಕ್ಷಗಳ ನಾಯಕರೇ ಆಯ್ಕೆ ಮಾಡಲಿದ್ದಾರೆ. ಅದು ಅವರಿಗೆ ಬಿಟ್ಟ ವಿಚಾರ. ಇದರ ಬಗ್ಗೆ ಚರ್ಚಿಸಲು ಮನಸಿಲ್ಲ ಎಂಬಂತೆ ಇನ್ಫಿ ಮೂರ್ತಿ ಹೆಚ್ಚಿನ ಚರ್ಚೆಯನ್ನು ನಿರಾಕರಿಸಿದರು.
ಸೋಮವಾರ(ಮೇ.7) ಇಲ್ಲಿನ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಪ್ರಮುಖ ರಾಜಕೀಯ ನಾಯಕರು ಕೈಗೊಳ್ಳಲಿದ್ದಾರೆ. ಯಾರು ಅಭ್ಯರ್ಥಿ ಆಗಬೇಕು, ಆಗಬಾರದು ಎಂದು ನಾನು ಆಲೋಚಿಸುವುದಿಲ್ಲ. ಈ ವಿಷಯದ ಕುರಿತು ಚರ್ಚಿಸಲು ನಾನು ಸೂಕ್ತ ವ್ಯಕ್ತಿಯಲ್ಲ ಎಂದು ಇನ್ಫೋಸಿಸ್ನ ಮಾಜಿ ಅಧ್ಯಕ್ಷ ಎನ್ ಆರ್ ನಾರಾಯಣ ಮೂರ್ತಿ ಹೇಳಿದರು.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications