ಭಲೇ! ಸದಾನಂದ ಗೌಡರ ಕಚೇರಿಗೂ ಬಂತು ಸಕಾಲ

ಸಿಎಂ ಕಚೇರಿ ಆನ್ ಲೈನ್ ಲೈವ್ ನೋಡುವ ಸೌಲಭ್ಯ ಒದಗಿಸಿದ ನಂತರ ಈಗ ಕಚೇರಿಯ ಕಾರ್ಯ ನಿರ್ವಹಣೆಯನ್ನು ಸಾರ್ವಜನಿಕರು ನೇರವಾಗಿ ಪ್ರಶ್ನಿಸುವ ಅವಕಾಶವನ್ನು ಕಲ್ಪಿಸಿದ್ದಾರೆ.
ಗುರುವಾರ(ಮೇ.10) 35 ಕೋಟಿ ರು ವೆಚ್ಚದ ಕಂದಾಯ ಭವನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸದಾನಂದ ಗೌಡ, ಸಕಾಲದಿಂದ ಸರ್ಕಾರಿ ಕೆಲಸದಲ್ಲಿ ಪಾರದರ್ಶಕತೆ ಮೂಡಿಸಬಹುದು ಎಂದರು.
ಸಕಾಲದಲ್ಲಿ ಮಾಹಿತಿ ನೀಡಿದ ಅಧಿಕಾರಿಗಳು ಅರ್ಜಿದಾರರಿಗೆ ದಿನವೊಂದಕ್ಕೆ 20 ರು. ನಂತೆ ವೆಚ್ಚ ಭರಿಸಬೇಕಾಗುತ್ತದೆ. ಇದುವರೆವಿಗೂ 10 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ.
ಸಕಾಲದ ಅಡಿಯಲ್ಲಿರುವ 11 ಇಲಾಖೆಯ 151 ಸೇವೆಗಳಿಗೆ ಇನ್ನೂ 40 ಸೇವೆಗಳನ್ನು ಸೇರಿಲಾಗುವುದು. ಎಸ್ ಎಂಎಸ್ ಮೂಲಕ ಅರ್ಜಿಯ ಕಾರ್ಯ ಪ್ರಗತಿಯ ಮೇಲೆ ನಿಗಾ ಇಡಬಹುದು ಎಂದು ಸದಾನಂದ ಗೌಡರು ಹೇಳಿದರು.
ಉಳಿದಂತೆ 17 ಸುವರ್ಣ ಸೌಧ ಯೋಜನೆಗಳು, 20 ಲಕ್ಷ ಆಶ್ರಯ ಮನೆಗಳನ್ನು ಕಟ್ಟಲಾಗುವುದು. 40 ಲಕ್ಷ ಜನರಿಗೆ ಸೂರು ಒದಗಿಸವುದು ನಮ್ಮ ಉದ್ದೇಶ ಎಂದು ಸದಾನಂದ ಗೌಡ ತಿಳಿಸಿದರು.
More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications