ಭಲೇ! ಸದಾನಂದ ಗೌಡರ ಕಚೇರಿಗೂ ಬಂತು ಸಕಾಲ

ಸಿಎಂ ಕಚೇರಿ ಆನ್ ಲೈನ್ ಲೈವ್ ನೋಡುವ ಸೌಲಭ್ಯ ಒದಗಿಸಿದ ನಂತರ ಈಗ ಕಚೇರಿಯ ಕಾರ್ಯ ನಿರ್ವಹಣೆಯನ್ನು ಸಾರ್ವಜನಿಕರು ನೇರವಾಗಿ ಪ್ರಶ್ನಿಸುವ ಅವಕಾಶವನ್ನು ಕಲ್ಪಿಸಿದ್ದಾರೆ.
ಗುರುವಾರ(ಮೇ.10) 35 ಕೋಟಿ ರು ವೆಚ್ಚದ ಕಂದಾಯ ಭವನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸದಾನಂದ ಗೌಡ, ಸಕಾಲದಿಂದ ಸರ್ಕಾರಿ ಕೆಲಸದಲ್ಲಿ ಪಾರದರ್ಶಕತೆ ಮೂಡಿಸಬಹುದು ಎಂದರು.
ಸಕಾಲದಲ್ಲಿ ಮಾಹಿತಿ ನೀಡಿದ ಅಧಿಕಾರಿಗಳು ಅರ್ಜಿದಾರರಿಗೆ ದಿನವೊಂದಕ್ಕೆ 20 ರು. ನಂತೆ ವೆಚ್ಚ ಭರಿಸಬೇಕಾಗುತ್ತದೆ. ಇದುವರೆವಿಗೂ 10 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ.
ಸಕಾಲದ ಅಡಿಯಲ್ಲಿರುವ 11 ಇಲಾಖೆಯ 151 ಸೇವೆಗಳಿಗೆ ಇನ್ನೂ 40 ಸೇವೆಗಳನ್ನು ಸೇರಿಲಾಗುವುದು. ಎಸ್ ಎಂಎಸ್ ಮೂಲಕ ಅರ್ಜಿಯ ಕಾರ್ಯ ಪ್ರಗತಿಯ ಮೇಲೆ ನಿಗಾ ಇಡಬಹುದು ಎಂದು ಸದಾನಂದ ಗೌಡರು ಹೇಳಿದರು.
ಉಳಿದಂತೆ 17 ಸುವರ್ಣ ಸೌಧ ಯೋಜನೆಗಳು, 20 ಲಕ್ಷ ಆಶ್ರಯ ಮನೆಗಳನ್ನು ಕಟ್ಟಲಾಗುವುದು. 40 ಲಕ್ಷ ಜನರಿಗೆ ಸೂರು ಒದಗಿಸವುದು ನಮ್ಮ ಉದ್ದೇಶ ಎಂದು ಸದಾನಂದ ಗೌಡ ತಿಳಿಸಿದರು.
More From
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications