ಪಶ್ಚಿಮಘಟ್ಟ ಕಾರ್ಯಪಡೆಗೆ ಅರಣ್ಯ ಸಿಬ್ಬಂದಿ ನೇಮಕ

ಸ್ಥಳೀಯ ಜನರು ಮತ್ತು ಅರಣ್ಯ ಸಿಬ್ಬಂದಿಯನ್ನು ಬಳಸಿಕೊಂಡು ವೈಜ್ಞಾನಿಕವಾಗಿ ಅರಣ್ಯ ಸಂಪತ್ತನ್ನು ರಕ್ಷಿಸಲು ಈ ಕಾರ್ಯಪಡೆಯನ್ನು 2008ರಲ್ಲಿ ರಚಿಸಲಾಗಿದೆ. ಮೊದಲ ಘಟ್ಟದಲ್ಲಿ ಸಾವಿರ ಮಂದಿಯ ನೇಮಕವಾಗಿದೆ. ಈಗ ಮತ್ತೊಂದು ಸುತ್ತಿನ ನೇಮಕ ನಡೆದಿದ್ದು, ಮತ್ತೆ ಸಾವಿರ ಮಂದಿಯನ್ನು ನೇಮಕ ಮಾಡಿಕೊಳ್ಳಲಿದ್ದೇವೆ ಎಂದು ಕಾರ್ಯಪಡೆಯ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ 4,500 ಗ್ರಾಮ ಅರಣ್ಯ ಸಮಿತಿಗಳು (VFCs) ಇವೆ. ಇದರಲ್ಲಿ ಕೇವಲ 1,000 VFCಗಳೂ ಸಕ್ರಿಯವಾಗಿವೆ. ಉಳಿದವುಗಳನ್ನು ಕ್ರಿಯಾಶೀಲಗೊಳಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧ್ಯಕ್ಷ ಅನಂತ ಹೆಗಡೆ ಹೇಳಿದ್ದಾರೆ. ರಾಜ್ಯದ ಪಶ್ಚಿಮಘಟ್ಟಗಳನ್ನು ಉಳಿಸಿ, ಬೆಳಸಲು ಸಮಗ್ರ ಕಾರ್ಯಯೋಜನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ ಎಂದೂ ಅವರು ಹೇಳಿದರು.
ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಶ್ರೀಗಂಧದ ಸಸಿಗಳನ್ನು ವಿತರಿಸಿ, ಗಂಧದ ನಾಡನ್ನು ಉಳಿಸಿ, ಬೆಳಸುವಂತೆ ಅಧ್ಯಕ್ಷ ಅನಂತ ಹೆಗಡೆ ಅವರು ಅರಣ್ಯ ಇಲಾಖೆಯನ್ನು ಇದೇ ವೇಳೆ ಕೋರಿದ್ದಾರೆ.
More From
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications