ಯಡಿಯೂರಪ್ಪ ಅವರಿಗೆ ಶಿಕ್ಷೆಯಾದರೆ ಬಿಕ್ಕಟ್ಟು ಶಮನ

ಭಾರತೀಯ ಜನತಾ ಪಕ್ಷಕ್ಕೆ ಯಡಿ ಯೂರಪ್ಪ ರವರ ಅಗತ್ಯವಿದೆ. ಅವರು ಪಕ್ಷದ ಹಿರಿಯ ನಾಯಕರು ಎಂಬುದನ್ನು ಮರೆಯುವಂತಿಲ್ಲ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಗ್ಗೆ ಸಿಬಿಐ ತನಿಖೆಗೆ ಆದೇಶ ಆಗಿದೆ. ಈ ತನಿಖೆಯಿಂದ ಯಡಿಯೂರಪ್ಪನವರಿಗೆ ನಿಜಕ್ಕೂ ನ್ಯಾಯ ದೊರಕುವ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ತಪ್ಪು ಎಸೆಗಿದ್ದರೆ ಶಿಕ್ಷೆಯಾಗಲಿದೆ ಎಂದು ಶಾಸಕ ಆನಂದ್ ಹೇಳಿದರು.
ಸದಾನಂದ ಗೌಡರನ್ನು ಹೊರತುಪಡಿಸಿ ಮೂರನೆಯವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಏರಿಸಲು ತಂತ್ರ ನಡೆಸಿರುವ ಸುದ್ದಿ ಇದೆ. ಆದರೆ, ನಮ್ಮ ಬೆಂಬಲ ಎಂದಿದ್ದರೂ ಸದಾನಂದ ಗೌಡರಿಗೆ ಮಾತ್ರ. ಮುಂದಿನ ಒಂದು ವರ್ಷ ಸದಾನಂದ ಗೌಡರೇ ಮುಖ್ಯಮಂತ್ರಿಯಾಗಿ ಮುಂದುವರಿದು, ಉತ್ತಮ ಆಡಳಿತ ನೀಡುವಂತಾಗಬೇಕು ಎಂದು ಆನಂದ ಅಸ್ನೋಟಿಕರ್ ಎಂದು ಹೇಳಿದ್ದಾರೆ.
ಬಾಲಚಂದ್ರ ಜಾರಕಿಹೊಳಿ ಅವರು ಈಗಾಗಲೇ ಬಿಜೆಪಿ ಹೈಕಮಾಂಡ್ ಜೊತೆ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ನಾವೇನು ಸನ್ಯಾಸಿಗಳಲ್ಲ. ರೆಸಾರ್ಟ್ ರಾಜಕೀಯ ನಮಗೂ ಬೇಕಿಲ್ಲ. ಸುಮ್ಮನಿದ್ದರೆ ಏನು ಸಿಗುವುದಿಲ್ಲ ಎಂಬ ಕಾರಣಕ್ಕೆ ಸಂಪುಟ ವಿಸ್ತರಣೆಗೆ ಆಗ್ರಹಿಸಿದ್ದೇವೆ ಎಂದು ಗೋವಾದ ಲೀಲಾ ಹೋಟೆಲ್ ನಲ್ಲಿ ಬೀಡುಬಿಟ್ಟಿರುವ ಶಾಸಕ ಆನಂದ್ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications