ರೈಲು ದುರಂತ : ಸತ್ತವರಲ್ಲಿ 15 ಮಂದಿ ಬಳ್ಳಾರಿಯವರು

ಈ ರೈಲು ದುರಂತದಲ್ಲಿ ಸತ್ತವರಲ್ಲಿ ಬಳ್ಳಾರಿ ಜಿಲ್ಲೆಯ ಶಿರಗುಪ್ಪ ತಾಲೂಕಿನ ಕೆಂಚೇನಗುಡ್ಡ ಗ್ರಾಮದ ಒಂದೇ ಕುಟುಂಬದ ಐವರು ಸೇರಿದ್ದಾರೆ. ಇವರು ತೀವರ ಬಡ ಕುಟುಂಬದಿಂದ ಬಂದವರಾಗಿದ್ದು, ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಬರುತ್ತಿದ್ದರು. ಇವರನ್ನು ಗುರುತಿಸಿದ ಕುಷ್ಟಗಿ ತಾಲೂಕಿನ ಸ್ನೇಹಿತರೊಬ್ಬರು ಸತ್ತ ಸುದ್ದಿಯನ್ನು ಗ್ರಾಮದ ಸಂಬಂಧಿಕರಿಗೆ ತಿಳಿಸಿದ್ದಾರೆ.
ಸತ್ತವರ ಹೆಸರುಗಳು ಇಂತಿವೆ : ರುದ್ರ ನಾಯಕ್ (40), ಅವರ ಪತ್ನಿ ಸರೋಜ (35), ಮಕ್ಕಳಾದ ದೇವಿಬಾಯಿ (19), ಪಾವನಿ (15) ಮತ್ತು ಮುತ್ತಣ್ಣ (10). ಇವರಲ್ಲಿ ದೇವಿಬಾಯಿಯ ಮದುವೆ ಕುಷ್ಟಗಿ ತಾಲೂಕಿನ ಎಂಬಿ ತಾಂಡಾದ ಯುವಕನೊಂದಿಗೆ ನಿಶ್ಚಯವಾಗಿತ್ತು. ಮದುವೆಗೆ ಮುಂಚೆಯೇ ವಿಧಿ ಆಕೆಯನ್ನು ಬರಸೆಳೆದಿದೆ. [ಸಹಾಯವಾಣಿ]
ಜಿಲ್ಲೆಯ ನಾಡಗುರ್ತಿ ಗ್ರಾಮದ ಲಕ್ಷಮ್ಮ (35) ಮತ್ತು ಆಕೆಯ ಮಗ ಮಲ್ಲೇಶಪ್ಪ (15) ಕೂಡ ದುರಂತ ಸಾವಿಗೀಡಾಗಿದ್ದಾರೆ. ದುರಂತ ಸಂಭವಿಸಿದ ಸುದ್ದಿ ತಿಳಿಯುತ್ತಿದ್ದಂತೆ ಸತ್ತವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಕೇಂದ್ರ ರೈಲು ಖಾತೆ ಸಹಾಯಕ ಸಚಿವರಾಗಿರುವ ಕೆ.ಎಚ್. ಮುನಿಯಪ್ಪ ಕೂಡ ದೆಹಲಿಯಿಂದ ಅಪಘಾತ ನಡೆದ ಸ್ಥಳಕ್ಕೆ ಬರುತ್ತಿದ್ದಾರೆ.
-
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Rashmika: ಹೈದರಾಬಾದ್ನಲ್ಲಿ ರಶ್ಮಿಕಾ-ವಿಜಯ್ ಅರತಕ್ಷತೆ: ನವದಂಪತಿಗೆ ಡಿಕೆ ಶಿವಕುಮಾರ್ ವಿಶ್












Click it and Unblock the Notifications