ರೈಲು ದುರಂತ : ಸತ್ತವರಲ್ಲಿ 15 ಮಂದಿ ಬಳ್ಳಾರಿಯವರು

ಈ ರೈಲು ದುರಂತದಲ್ಲಿ ಸತ್ತವರಲ್ಲಿ ಬಳ್ಳಾರಿ ಜಿಲ್ಲೆಯ ಶಿರಗುಪ್ಪ ತಾಲೂಕಿನ ಕೆಂಚೇನಗುಡ್ಡ ಗ್ರಾಮದ ಒಂದೇ ಕುಟುಂಬದ ಐವರು ಸೇರಿದ್ದಾರೆ. ಇವರು ತೀವರ ಬಡ ಕುಟುಂಬದಿಂದ ಬಂದವರಾಗಿದ್ದು, ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಬರುತ್ತಿದ್ದರು. ಇವರನ್ನು ಗುರುತಿಸಿದ ಕುಷ್ಟಗಿ ತಾಲೂಕಿನ ಸ್ನೇಹಿತರೊಬ್ಬರು ಸತ್ತ ಸುದ್ದಿಯನ್ನು ಗ್ರಾಮದ ಸಂಬಂಧಿಕರಿಗೆ ತಿಳಿಸಿದ್ದಾರೆ.
ಸತ್ತವರ ಹೆಸರುಗಳು ಇಂತಿವೆ : ರುದ್ರ ನಾಯಕ್ (40), ಅವರ ಪತ್ನಿ ಸರೋಜ (35), ಮಕ್ಕಳಾದ ದೇವಿಬಾಯಿ (19), ಪಾವನಿ (15) ಮತ್ತು ಮುತ್ತಣ್ಣ (10). ಇವರಲ್ಲಿ ದೇವಿಬಾಯಿಯ ಮದುವೆ ಕುಷ್ಟಗಿ ತಾಲೂಕಿನ ಎಂಬಿ ತಾಂಡಾದ ಯುವಕನೊಂದಿಗೆ ನಿಶ್ಚಯವಾಗಿತ್ತು. ಮದುವೆಗೆ ಮುಂಚೆಯೇ ವಿಧಿ ಆಕೆಯನ್ನು ಬರಸೆಳೆದಿದೆ. [ಸಹಾಯವಾಣಿ]
ಜಿಲ್ಲೆಯ ನಾಡಗುರ್ತಿ ಗ್ರಾಮದ ಲಕ್ಷಮ್ಮ (35) ಮತ್ತು ಆಕೆಯ ಮಗ ಮಲ್ಲೇಶಪ್ಪ (15) ಕೂಡ ದುರಂತ ಸಾವಿಗೀಡಾಗಿದ್ದಾರೆ. ದುರಂತ ಸಂಭವಿಸಿದ ಸುದ್ದಿ ತಿಳಿಯುತ್ತಿದ್ದಂತೆ ಸತ್ತವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಕೇಂದ್ರ ರೈಲು ಖಾತೆ ಸಹಾಯಕ ಸಚಿವರಾಗಿರುವ ಕೆ.ಎಚ್. ಮುನಿಯಪ್ಪ ಕೂಡ ದೆಹಲಿಯಿಂದ ಅಪಘಾತ ನಡೆದ ಸ್ಥಳಕ್ಕೆ ಬರುತ್ತಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications