ಕೇರಳದಲ್ಲಿ ಗುಟ್ಕಾ,ಪಾನ್ ಮಸಾಲಕ್ಕೆ ನಿಷೇಧ

ಬಾಯಿ ಕ್ಯಾನ್ಸರ್ ಸೇರಿದಂತೆ ಹಲವು ರೋಗ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿ ಈ ಕೂಡಲೇ ಜಾರಿಗೆ ಬರುವಂತೆ ಶುಕ್ರವಾರ(ಮೇ.25)ದಿಂದ ತಂಬಾಕು ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲ ವಸ್ತುಗಳ ಉತ್ಪಾದನೆ ಮತ್ತು ಮಾರಾಟಕ್ಕೆ ನಿಷೇಧ ಹೇರಲಾಗಿದೆ.
2011ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಂತ್ರಣ ಕಾಯ್ದೆಯಡಿ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲ ವಸ್ತುಗಳ ಮೇಲೆ ನಿಷೇಧ ಹೇರುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹೇಳಿದ್ದಾರೆ.
ಮಧ್ಯಪ್ರದೇಶದ ನಂತರ ಗುಟ್ಕಾ ಮತ್ತು ಪಾನ್ ಮಸಾಲ ವಸ್ತುಗಳ ನಿಷೇಧ ಹೇರಿರುವ ಎರಡನೆ ರಾಜ್ಯ ಕೇರಳವಾಗಿದೆ.
ಪ್ಲಾಸ್ಟಿಕ್ ಪೊಟ್ಟಣಗಳಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲಗಳಂಥ ತಂಬಾಕು ಉತ್ಪನ್ನಗಳ ಮಾರಾಟವನ್ನು ಸುಪ್ರೀಂ ಕೋರ್ಟ್ ನಿಷೇಧಿಸಿತ್ತು.
ದೇಶದಲ್ಲಿ ಶೇಕಡ 90 ರಷ್ಟು ಬಾಯಿಯ ಕ್ಯಾನ್ಸರ್ ಪ್ರಕರಣಗಳು ತಂಬಾಕು ಜಗಿಯುವುದರಿಂದ ಕಾಣಿಸಿಕೊಳ್ಳುತ್ತಿದೆ ಎಂದು ಕೇಂದ್ರ ಸರ್ಕಾರ ಮಾಡಿದ ವರದಿ ಹಿನ್ನೆಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications