ಜಗನ್ ಆಸ್ತಿ ಗಳಿಕೆ ಅಂಬಾನಿಗಿಂತ ವೇಗವಾಗಿತ್ತು!

ಬರೀ ಒಂದು ಅಂಬಾನಿ ಮನೆತನವೇಕೆ? ಅದು ಟಾಟಾ ಮತ್ತು ಬಿರ್ಲಾಗಳಿಗಿಂತ ವೇಗವಾಗಿ ಕ್ರೋಡೀಕರಣ ಸಂಪತ್ತು ಮಹಾಸ್ವಾಮಿ. ಆದರೆ ಅದೆಲ್ಲ ಅಕ್ರಮವಾಗಿ ಗಳಿಸಿದ ಆಸ್ತಿ. ಅದಕ್ಕೇ ಜಗನ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಕೇಸು ಹಾಕಿದ್ದೇವೆ ಎಂದು ಸಿಬಿಐ ವಿಶೇಷ ಕೋರ್ಟಿಗೆ ತಿಳಿಸಿದೆ.
ಆದರೆ ಸ್ವಾಮಿ ಈ ಜಗನ್ ಇದ್ದಾರಲ್ಲಾ, ಅವರು ಹೀಗೆ ಅಕ್ರಮವಾಗಿ ಆಸ್ತಿಪಾಸ್ತಿ ಮಾಡಿಕೊಂಡಿರುವುದರಿಂದ ರಾಜ್ಯದ ಬೊಕ್ಕಸಕ್ಕೆ ಬರೋಬ್ಬರಿ 12,000 ಕೋಟಿ ರುಪಾಯಿ ನಷ್ಟವುಂಟಾಗಿದೆ ಸ್ವಾಮಿ. ಕೇವಲ ನಾಲ್ಕು ವರ್ಷಗಳಲ್ಲಿ ಈ ಪುಣ್ಯಾತ್ಮ 350 ಕೋಟಿ ರುಪಾಯಿ ಗುಡ್ಡೆಹಾಕಿದ್ದಾರೆ. ಇದು white-collar crime ಅಲ್ಲದೇ ಮತ್ತೇನು ಸ್ವಾಮಿ. ಇದು ನಿಜಕ್ಕೂ ದುರದೃಷ್ಟಕರ ಎಂದು ಸಿಬಿಐ ವಿಶೇಷ ಕೋರ್ಟಿಗೆ ಹೇಳಲಾಗಿದೆ.
'ಇಷ್ಟೆಲ್ಲ ಅಕ್ರಮ ನಡೆದಿದೆ ಎಂದು ಹೇಳುತ್ತಿದ್ದರೂ ಅವರನ್ನು ತಕ್ಷಣ ಸೂಕ್ತ ಸಮಯದಲ್ಲಿ ಸಿಬಿಐ ಬಂಧಿಸಲಿಲ್ಲವೇಕೆ? ಆದ್ದರಿಂದ ಈಗ ಜಗನ್ ಕಸ್ಟಡಿ ಕೇಳುವುದು ತರವಲ್ಲ. ಆದ್ದರಿಂದ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಿದ್ದೇವೆ. ತನಿಖೆಯನ್ನು ಮುಂದುವರಿಸಿ' ಎಂದು ವಿಶೇಷ ಕೋರ್ಟ್ ನ್ಯಾಯಾಧೀಶರು ಸಿಬಿಐ ಕಿವಿಹಿಂಡಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications