13 ಕಿರು ಅರಣ್ಯ ಉತ್ಪನ್ನಗಳಿಗೆ ಬೆಂಬಲ ಬೆಲೆ

ಅಮೂಲ್ಯ ಕಿರು ಅರಣ್ಯ ಉತ್ಪನ್ನಗಳನ್ನೇ (MFPs) ನಂಬಿ ಜೀವನ ನಡೆಸುತ್ತಿರುವವರು ಹತ್ತಾರು ಕೋಟಿ ಮಂದಿ. ಇವರಲ್ಲಿ ಬಹುತೇಕರು ಬುಡಕಟ್ಟಿನವರು. ಕಿರು ಅರಣ್ಯ ಉತ್ಪನ್ನಗಳೆ ಅವರಿಗೆ ಜೀವನಾಧಾರ. ಆದ್ದರಿಂದ ಪ್ರಮುಖವಾದ 13 ಕಿರು ಅರಣ್ಯ ಉತ್ಪನ್ನಗಳಿಗೆ ಬೆಂಬಲ ಬೆಲೆ ದಕ್ಕಿಸಿಕೊಟ್ಟರೆ ಈ ಗಿರಿಜನರ ಬದುಕು ಹಸನಾದೀತು ಎಂಬುದು ಈ ಯೋಜನೆಯ ಲೆಕ್ಕಾಚಾರ.
ಮತ್ತೊಂದು ಗಮನಾರ್ಹ ಅಂಶವೆಂದರೆ ಕೇಂದ್ರ ಸರಕಾರ ಈ ಯೋಜನೆಯನ್ನು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನಾಗಿ (MGNREGS) ಪರಿವರ್ತಿಸಲು ನಿರ್ಧರಿಸಿದೆ.
ಅನೇಕ ಅಡೆತಡೆ, ಆಡಳಿತ ಯಂತ್ರ ಅದರಲ್ಲೂ ವಿವಿಧ ರಾಜ್ಯಗಳ ಅರಣ್ಯ ಇಲಾಖೆಗಳು ಈ ಯೋಜನೆಗೆ ಅಡ್ಡಗಾಲು ಹಾಕಿದ್ದವು. ಕೊನೆಗೆ ಎರಡು ಪರಿಣತ ಸಮಿತಿಗಳನ್ನು ರಚಿಸಿ, ಅವುಗಳ ಸಲಹೆ, ಸೂಚನೆಗಳನ್ನು ಕೇಳಲಾಯಿತು. ಕೊನೆಗೂ ಈ ಯೋಜನೆ ಸಾಕಾರಗೊಂಡಿರುವುದು ಸ್ವಾಗತಾರ್ಹವಾಗಿದೆ.
ಬುಡಕಟ್ಟು ಜನಾಂಗಕ್ಕೆ ವರ: ಕಿರು ಅರಣ್ಯ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯು ಬುಡಕಟ್ಟು ಜನಾಂಗಕ್ಕೆ ವರವಾಗಲಿದೆ. ಅವರ ಸಾಮಾಜಿಕ ಮತ್ತು ಆರ್ಥಿಕ ಶ್ರೇಯೋಭಿವೃದ್ಧಿಯಲ್ಲಿ ಇದು ಪ್ರಧಾನ ಪಾತ್ರ ವಹಿಸಲಿದೆ. ಅಂದಹಾಗೆ, ಈ 13 ಕಿರು ಅರಣ್ಯ ಉತ್ಪನ್ನಗಳ ವಾರ್ಷಿಕ ವಹಿವಾಟು ಆರಂಭದ ಹಂತದಲ್ಲೇ (ಗ್ರಾಹಕ ದರದಲ್ಲಿ ಅಲ್ಲ) 3,600 ಕೋಟಿ ರುಪಾಯಿ ಪ್ರಮಾಣದ್ದಾಗಿದೆ.
ಈ 13 ಕಿರು ಅರಣ್ಯ ಉತ್ಪನ್ನಗಳು ಯಾವುವೆಂದರೆ tendu, bamboo, mahua flower, mahua seeds, sal leaves, sal seeds, lac, chironji, wild honey, myrobalan, tamarind, gums ಮತ್ತು karanj.
ಪ್ರಸ್ತುತ ಈ ಕಿರು ಅರಣ್ಯ ಉತ್ಪನ್ನಗಳ ಸಂಗ್ರಹಕಾರರು ಅಂದರೆ ಬುಡಕಟ್ಟು ಜನರನ್ನು ಸ್ಥಳೀಯ ನಾಯಕರು, ವ್ಯಾಪಾರಸ್ಥರು ಮತ್ತು ಪಟ್ಟಭದ್ರ ಹಿತಾಸಕ್ತಿಗಳು ದುರುಪಯೋಗ ಪಡಿಸಿಕೊಳ್ಳುತ್ತಿವೆ. ಇದಕ್ಕೆ ಕಡಿವಾಣ ಹಾಕುವುದೇ ಯೋಜನೆಯ ಗುರಿಯಾಗಿದೆ. ಜತೆಗೆ, ನಿರಂತರ ಮತ್ತು ಸುಸ್ಥಿರವಾಗಿ ಈ ಉತ್ಪನ್ನಗಳನ್ನು ಕೊಯ್ಲು ಮಾಡುವುದಕ್ಕೆ ಅವಕಾಶ ಕಲ್ಪಿಸಬಹುದಾಗಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications