ಬಿಡದಿ ನಿತ್ಯಾನಂದನಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ

ಕಾವಿ ಹಾಕಿದವರೆಲ್ಲಾ ಸ್ವಾಮೀಜಿಗಳಲ್ಲ, ನಮ್ಮ ಹಿಂದೂ ಮತ್ತು ಕನ್ನಡ ಸಂಸ್ಕೃತಿಗೆ ನಿತ್ಯಾನಂದನಿಂದ ಬಹು ದೊಡ್ಡ ಗಂಡಾಂತರವಿದೆ. ನಿತ್ಯನ ಆಶ್ರಮದಲ್ಲಿ ನಡೆಯಬಾರದ ದಂಧೆಗಳು ನಡೆಯುತ್ತಿವೆ ಸರಕಾರ ಈ ಬಗ್ಗೆ ಸೂಕ್ತ, ದಿಟ್ಟ ನಿರ್ಧಾರ ತುರ್ತಾಗಿ ತೆಗೆದುಕೊಳ್ಳಬೇಕಾಗಿದೆ ಎಂದು ಮುನಿರತ್ನಂ ಸರಕಾರವನ್ನು ಆಗ್ರಹಿಸಿದ್ದಾರೆ.
ಹಿಂದೂ ಸಂಪ್ರದಾಯಕ್ಕೆ ವಿರುದ್ದವಾಗಿ ಹೆಣ್ಣು ಮಕ್ಕಳನ್ನು ಅಲ್ಲಿ ಬಳಸಿಕೊಳ್ಳಲಾಗುತ್ತದೆ. ಮಾಡಬಾರದ ಅಕ್ರಮಗಳು ನಿತ್ಯನ ಆಶ್ರಮದಲ್ಲಿ ನಡೆಯುತ್ತಿವೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಸ್ಥಳೀಯ ಅಧಿಕಾರಿಗಳು, ಪೊಲೀಸರು ಮತ್ತು ಸರಕಾರ ಇನ್ನಾದರೂ ನಿತ್ಯಾನಂದನನ್ನು ತನ್ನ ವಶಕ್ಕೆ ತೆಗೆದುಕೊಳ್ಳದಿದ್ದರೆ ಇಡೀ ಸಮಾಜ ತಲೆತಗ್ಗಿಸುವಂತ ಕಾರ್ಯಗಳು ಆತ ಮುಂದುವರಿಸಿ ಕೊಂಡುಹೋಗುತ್ತಾನೆ ಎಂದು ಮುನಿರತ್ನಂ ಸರಕಾರವನ್ನು ಎಚ್ಚರಿಸಿದ್ದಾರೆ.
ನಮ್ಮ ಸಮಾಜದಲ್ಲಿ ಮಹಿಳೆಯರಿಗೆ ದೊಡ್ಡ ಸ್ಥಾನವಿದೆ. ಮಹಿಳಾ ಭಕ್ತಾದಿಗಳನ್ನು ತನ್ನ ಯಾವ ಕೆಲಸಕ್ಕಾಗಿ ಆತ ಬಳಸಿಕೊಳ್ಳುತ್ತಿದ್ದ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಈತನನ್ನು ಈ ಕೂಡಲೇ ಬಂಧಿಸಿ ಗಡೀಪಾರು ಮಾಡುವುದೇ ಸರಿಯಾದ ಕ್ರಮ ಎಂದು ಮುನಿರತ್ನಂ ಜನಶ್ರೀ ಟಿವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ನಮ್ಮ ರಾಜ್ಯದ ಧಾರ್ಮಿಕ ಮುಖಂಡರು ನಿತ್ಯಾನಂದನ ವಿರುದ್ದ ಹೋರಾಟಕ್ಕೆ ಇಳಿಯಬೇಕಾಗಿದೆ. ಇದು ನಮ್ಮ ಹಿಂದೂ ಸಂಸ್ಕೃತಿಯ ಪ್ರಶ್ತ್ನೆ ನಿತ್ಯಾನಿಂದ ಇದಕ್ಕೆ ಧಕ್ಕೆಯಾಗುತ್ತಿದೆ. ಹಾಗಾಗಿ ಈ ಕೂಡಲೇ ಧಾರ್ಮಿಕ ಮುಖಂಡರು ಈತನ ವಿರುದ್ದ ಹೋರಾಟಕ್ಕೆ ದುಮುಖ ಬೇಕಾಗಿದೆ.
ನನ್ನ ಕಠಾರಿವೀರ ಸುರಸುಂದರಾಂಗಿ ಚಿತ್ರದಲ್ಲಿ ಹಿಂದೂ ದೇವಾನುದೇವತೆಗಳಿಗೆ ಅವಮಾನ ಆಗಿದೆ ಎಂದು ಹಿಂದೂಪರ ಸಂಘಟನೆಗಳು, ಸ್ವಾಮೀಜಿಗಳು ಹೋರಾಟಕ್ಕೆ ಇಳಿದರು. ಉಡುಪಿ ಶ್ರೀಕೃಷ್ಣ, ಮುಖ್ಯಪ್ರಾಣ ದೇವರಿಗೆ ತಪ್ಪು ಕಾಣಿಕೆ ಹಾಕಿಸಲಾಯಿತು. ಈಗ ನಿತ್ಯಾನಂದನಿಂದ ಹಿಂದೂ ಸಂಸ್ಕೃತಿಗೆ ಅವಮಾನ ಆಗುತ್ತಿದ್ದರೂ ಯಾಕೆ ಸ್ವಾಮೀಜಿಗಳು ಮೌನವಾಗಿದ್ದಾರೆ.
ಯಾಕೆ ಸ್ವಾಮೀಜಿಗಳಿಗೆ ಈಗ ಹಿಂದೂ ಸಂಸ್ಕೃತಿಗೆ ನಿತ್ಯಾನಂದನಿಂದ ಅಪಾಯ ಕಾದಿದೆ ಎಂದು ಅನಿಸುವುದಿಲ್ಲವೇ. ಯಾಕೆ ಸ್ವಾಮೀಜಿಗಳು ಈಗ ತಮ್ಮ ನಿಲುವನ್ನು ಸ್ಪಷ್ಟ ಪಡಿಸುತ್ತಿಲ್ಲ ಎಂದು ಪರೋಕ್ಷವಾಗಿ ಉಡುಪಿ ಪೇಜಾವರ ಮತ್ತು ಶಿರೂರು ಸ್ವಾಮೀಜಿಗಳಿಗೆ ಮುನಿರತ್ನಂ ಸವಾಲೆಸೆದಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications