Get Updates
Get notified of breaking news, exclusive insights, and must-see stories!

ಪತ್ರಕರ್ತ, ಪೊಲೀಸರ ಜೊತೆ ಉಡುಪಿ ಪ್ರೆಸ್ ಡೇ

Journalism Day in Udupi
ಉಡುಪಿ, ಜೂ.26: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಮದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಜುಲೈ 1 ರಂದು ಹಮ್ಮಿಕೊಳ್ಳಲಾಗಿದೆ.

ಉಡುಪಿಯ ಬ್ರಹ್ಮಗಿರಿ ನಾಯರ್ ಕೆರೆ ಐಎಂಎ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಅಭ್ಯಾಗತರೊಂದಿಗೆ ಸಂವಾದ ಏರ್ಪಡಿಸಲಾಗಿದೆ. ಜಿಲ್ಲಾ ಪತ್ರಕರ್ತ ಸಂಘದ ಸದಸ್ಯರು ತೆಗೆದ ಛಾಯಾಚಿತ್ರಗಳ ಪ್ರದರ್ಶನ ಸಂಘದ ಕಾರ್ಯಾಲಯದಲ್ಲಿ ನಡೆಯಲಿದೆ. ಮಧ್ಯಾಹ್ನ 12.30 ರಿಂದ 1.30 ಅವಧಿಯಲ್ಲಿ ಕಟಪಾಡಿ ಪ್ರಕಾಶ ಸುವರ್ಣ ನಿರ್ದೇಶನದ ಭಾಗ್ಯ ತುಳು ಚಲನಚಿತ್ರ ಪ್ರದರ್ಶನವಿರುತ್ತದೆ.

ಕಾರ್ಯಕ್ರಮದ ವಿವರ:
ಉದ್ಘಾಟನೆ: ಆಶಾ ಕೃಷ್ಣಸ್ವಾಮಿ, ವಿಶೇಷ ವರದಿಗಾರರು, ಡೆಕ್ಕನ್ ಹೆರಾಲ್ಡ್, ಬೆಂಗಳೂರು
ಅಭ್ಯಾಗತರು: ಡಾ. ಬೋರಲಿಂಗಯ್ಯ ಎಂ.ಬಿ, ಐಪಿಎಸ್, ಪೊಲೀಸ್ ವರಿಷ್ಠಾಧಿಕಾರಿ, ಉಡುಪಿ
ಉಪನ್ಯಾಸ: ಎಸ್ ಕೆ ಶಾಮ ಸುಂದರ, www.kannada.oneindia.com ಸಂಪಾದಕರು
ಅಧ್ಯಕ್ಷತೆ: ಕಿರಣ್ ಮಂಜನಬೈಲು, ಅಧ್ಯಕ್ಷ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ

ಸಂಘದ ಸದಸ್ಯರೆಲ್ಲರೂ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಕೋರಲಾಗಿದೆ. ತಮ್ಮ ಆಗಮನದ ನಿರೀಕ್ಷೆಯಲ್ಲಿ
* ಜಯಕರ ಸುವರ್ಣ, ಕಾರ್ಯದರ್ಶಿ
* ಉಮೇಶ್ ಮಾರ್ಪಳ್ಳಿ, ಕೋಶಾಧಿಕಾರಿ
* ಕಿರಣ್ ಮಂಜನಬೈಲು, ಅಧ್ಯಕ್ಷ
ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಸರ್ವ ಸದಸ್ಯರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+