ವಂಚಕರ ಕೈಕಕಟ್ಟಲು ಬಿಬಿಎಂಪಿ ಹೈಟೆಕ್ ತಂತ್ರ

ಆನ್ ಲೈನ್ ಮೂಲಕ ಆಸ್ತಿ ತೆರಿಗೆ ಪಾವತಿಸುವ ಯೋಜನೆಯನ್ನು ವಿಸ್ತರಿಸಲು ಬಿಬಿಎಂಪಿ ನಿರ್ಧರಿಸಿದೆ. ಐಡಿಬಿಐ ಬ್ಯಾಂಕ್ ಮಾತ್ರವಲ್ಲದೇ ಕಾರ್ಪೊರೇಷನ್ ಬ್ಯಾಂಕಿನಲ್ಲೂ ಆಸ್ತಿ ತೆರಿಗೆ ಪಾವತಿಸಲು ಅವಕಾಶ ನೀಡಿದೆ.
ನಕಲಿ ಖಾತೆ ಮತ್ತು ದಾಖಲೆಗಳ ಜಾಲವನ್ನು ತಡೆಗಟ್ಟಲು ಮಾಹಿತಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳಲು ಬಿಬಿಎಂಪಿ ನಿರ್ಧರಿಸಿದೆ. ಇದಕ್ಕಾಗಿ ಬಯೋಮೆಟ್ರಿಕ್ ದಾಖಲೆಯನ್ನು ಪ್ರಸಕ್ತ ವರ್ಷ ಆರಂಭಿಸಲು ನಿರ್ಧರಿಸಲಾಗಿದೆ. ಫಿಂಗರ್ ಪ್ರಿಂಟ್ ಹೊಂದಾಣಿಕೆಯಾದರೆ ಮಾತ್ರ ಖಾತೆ ತೆರೆಯಲು ಸಾಧ್ಯವಾಗುವಂತಹ ವ್ಯವಸ್ಥೆ ಇದಾಗಿದೆ.
ಜಾಗತಿಕ ಮಾಹಿತಿ ವ್ಯವಸ್ಥೆ ಮೂಲಕ ಪರಿಣಾಮಕಾರಿಯಾಗಿ ಮಾಹಿತಿ ಸಂಗ್ರಹಿಸಲು ಮಲ್ಲೇಶ್ವರಂನಲ್ಲಿ ಡೇಟಾ ಕೇಂದ್ರವನ್ನು ತೆರೆಯಲು ಬಿಬಿಎಂಪಿ ನಿರ್ಧರಿಸಿದೆ. ಈ ವ್ಯವಸ್ಥೆ ಮೂಲಕ ಬೆಂಗಳೂರಿನ ಪ್ರತಿಯೊಂದು ರಸ್ತೆಗೆ ಶಾಶ್ವತ ರಸ್ತೆ ಸಂಖ್ಯೆ ನೀಡಲು ಉದ್ದೇಶಿಸಲಾಗಿದೆ. ಟಿಡಿಆರ್ ಪ್ರಕ್ರಿಯೆಗೆ ಮೊದಲು ಆಸ್ತಿ ಸಂಖ್ಯೆ ಮತ್ತು ರಸ್ತೆ ಸಂಖ್ಯೆಗಳನ್ನು ಒಳಗೊಂಡಂತೆ ವಿವರಗಳನ್ನು ದಾಖಲಿಸಲು ನಿರ್ಧರಿಸಲಾಗಿದೆ.
ಉದ್ಯೋಗಾವಕಾಶ: ಆರೋಗ್ಯ ಇಲಾಖೆಯಲ್ಲಿ ಮಾನವ ಸಂಪನ್ಮೂಲ ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ 134 ವಿವಿಧ ಹುದ್ದೆಗಳಿಗೆ ನೇಮಕ ಮಾಡಲಿದೆ. ಈಗಾಗಲೇ 89 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, 45 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸುವಂತೆ ಲೋಕಸೇವಾ ಆಯೋಗಕ್ಕೆ ಪ್ರಸ್ತಾಪ ಸಲ್ಲಿಸಲಾಗಿದೆ.
ರಸ್ತೆಗಳಿಗೆ ಶಾಶ್ವತ ಸಂಖ್ಯೆ, ಆನ್ ಲೈನ್ ತೆರಿಗೆ ಪಾವತಿ, ಎಲ್ಲಾ ಆಸ್ತಿಪಾಸ್ತಿಗಳನ್ನು ತೆರಿಗೆ ವ್ಯಾಪ್ತಿಗೊಳಿಸಲು ತಂತ್ರಾಂಶ ಅಭಿವೃದ್ಧಿ, ಬಯೋಮೆಟ್ರಿಕ್ ಮೂಲಕ ಖಾತೆ ನೀಡುವುದು, ಪಾಲಿಕೆಯ ಎಲ್ಲಾ ಸದಸ್ಯರಿಗೂ ಪಾಲಿಕೆಯ ಸಂಪೂರ್ಣ ಮಾಹಿತಿಯಿರುವ ಕಾರ್ಪೋರೆಟ್ ಕಿಟ್ ನೀಡುವುದು ಸೇರಿದಂತೆ ಹಲವು ವಿನೂತನ, ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲು ಬಿಬಿಎಂಪಿ ನಿರ್ಧರಿಸಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications