ಯಡಿಯೂರಪ್ಪ ಶಕುನಿ, ಅಶೋಕ್ ಮೀರ್ ಸಾಧಿಕ್ : ಗೌಡ

ರಾಜ್ಯ ಬಿಜೆಪಿ ಬಿಕ್ಕಟ್ಟಿಗೆ ಮಾಜಿ ಸಿಎಂ ಯಡಿಯೂರಪ್ಪ ಕುತಂತ್ರವೇ ಕಾರಣ. ಜಗದೀಶ್ ಶೆಟ್ಟರ್ ಅವರು ಒಳ್ಳೆ ವ್ಯಕ್ತಿ ಆದರೆ, ಯಡಿಯೂರಪ್ಪ ಅವರ ಸಹವಾಸಕ್ಕೆ ಬಿದ್ದರೆ ನಾಶ ಖಂಡಿತ ಎಂದು ಬಿಜೆಪಿ ಶಾಸಕ ಶಂಕರಲಿಂಗೇಗೌಡ ಎಚ್ಚರಿಸಿದ್ದಾರೆ.
ನಾಯಕತ್ವ ಬದಲಾವಣೆ ವಿರೋಧಿಸಿ ಒಕ್ಕಲಿಗ ಸಂಘ ನಗರದ ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಿಜೆಪಿ ಶಾಸಕ ಶಂಕರಲಿಂಗೇಗೌಡ, ಯಡಿಯೂರಪ್ಪ ಭ್ರಷ್ಟ, ಕುತಂತ್ರಿ, ಜಾತಿವಾದಿಯಾಗಿದ್ದಾರೆ. ನಮ್ಮ ಜನಾಂಗದವರಾದ ಸದಾನಂದ ಗೌಡರನ್ನು ಒಂದು ವರ್ಷ ಕೂಡಾ ಅಧಿಕಾರ ನಡೆಸಲು ಬಿಡಲಿಲ್ಲ. ಒಕ್ಕಲಿಗ ಜನಾಂಗಕ್ಕೆ ಅನ್ಯಾಯವಾದಲ್ಲಿ ಈ ಕೂಡಲೇ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಅಬ್ಬರಿಸಿದರು.
ನಾಯಕತ್ವ ಬದಲಾವಣೆ ವಿರೋಧಿಸಿ ಒಕ್ಕಲಿಗ ಸಮುದಾಯದ ಮುಖಂಡರು ಸೋಮವಾರದಿಂದ ಪ್ರತಿಭಟನೆ ಆರಂಭಿಸಿದ್ದಾರೆ. ಮಂಗಳವಾರ(ಜು.10) ನೆಲಮಂಗಲದಲ್ಲಿ ರಸ್ತೆ ತಡೆದು ಬಹರಿ ಪ್ರತಿಭಟನೆ ಕೈಗೊಂಡಿರುವ ಒಕ್ಕಲಿಗರು, ಬಿಜೆಪಿ ಹೈಕಮಾಂಡ್ ಗೆ ಸವಾಲು ಎಸೆದಿದ್ದಾರೆ.
ದಲಿತ ಮುಖಂಡರೊಬ್ಬರನ್ನು ಸಿಎಂ ಮಾಡಿ, ಸದಾನಂದ ಗೌಡರನ್ನು ಕೆಳಗಿಳಿಸಿದ್ದು ಏಕೆ ಎಂದು ಸ್ಪಷ್ಟವಾದ ಕಾರಣ ನೀಡಿ, ಜಾತಿ ರಾಜಕಾರಣ ಕೈಬಿಡಿ, ಇಲ್ಲದಿದ್ದರೆ ಪ್ರತಿಭಟನೆ ಎದುರಿಸಿ ಎಂದು ಪಟ್ಟನಾಯಕನಹಳ್ಳಿ ನಂಜಾವಧೂತ ಸ್ವಾಮೀಜಿ ಅವರು ಹೈಕಮಾಂಡ್ ಗೆ ಸವಾಲು ಹಾಕಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications