ಪಡೀಲ್: ಕಾರ್ಯಕರ್ತರ ಬಂಧನ ಖಂಡಿಸಿ, ಪ್ರತಿಭಟನೆ

ದಾಳಿ ಪ್ರಮುಖ ರುವಾರಿ ಸತ್ಯಜಿತ್ ಸುರತ್ಕಲ್, ಸುಧೀರ್ ಕಣ್ಣೂರು, ದಿವಾಕರ್ ಪಾಂಡೇಶ್ವರ್ ಹಾಗೂ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಫ್ರಾಂಕ್ಲಿನ್ ಮಾಂಟೆರಿಯೋ ಅವರನ್ನು ಬಂಧಿಸಲಾಗಿದೆ.
ಈ ನಡುವೆ ಮಾರ್ನಿಂಗ್ ಮಿಸ್ಟ್ ಹೋಮ್ ಸ್ಟೇ/ರೆಸಾರ್ಟ್ ನವರು ಯಾವುದೇ ಲೈಸನ್ ಹೊಂದಿಲ್ಲ ಎಂಬ ವಿಷಯವನ್ನು ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಬಹಿರಂಗಪಡಿಸಿದ್ದಾರೆ.
ಕಾರ್ಯಕರ್ತರ ಬಂಧನವನ್ನು ಖಂಡಿಸಿ ನೂರಾರು ಹಿಂದೂ ಜನಜಾಗರಣವೇದಿಕೆ ಸದಸ್ಯರು ಜಿಲ್ಲಾಧಿಕಾರಿ ಚನ್ನಪ್ಪ ಗೌಡ ಅವರ ಕಚೇರಿ ಮುಂದೆ ಭಾನುವಾರ(ಜು.29) ಪ್ರತಿಭಟನೆ ನಡೆಸಿದ್ದಾರೆ.
ಮಾರ್ನಿಂಗ್ ಮಿಸ್ಟ್ ಹೋಂಸ್ಟೇ ಹಲವಾರು ವರ್ಷಗಳಿಂದ ಸ್ಥಳೀಯ ಕಾಲೇಜು ವಿದ್ಯಾರ್ಥಿಗಳಿಗೆ ಬಾಡಿಗೆಗೆ ಕೊಡಲಾಗುತ್ತಿತ್ತು. ಶಿಕ್ಷಣಕ್ಕಾಗಿ ದೂರದ ಊರಿನಿಂದ ಬಂದ ವಿದ್ಯಾರ್ಥಿಗಳ ಮೋಜಿ ಮಸ್ತಿಯಿಂದಾಗಿ ಸ್ಥಳೀಯರಲ್ಲಿ ಕಿರಿಕಿರಿ ಉಂಟು ಮಾಡುತ್ತಿದ್ದರು. ವಿಕೇಂಡ್ ಪಾರ್ಟಿಗಳ ಕುರಿತು ಸ್ಥಳೀಯರು ಪೊಲೀಸ್ ಇಲಾಖೆಗೆ ದೂರು ನೀಡಿದ್ದರರೂ ಯಾವುದೇ ಪ್ರಯೋಜನವಾಗಲಿಲ್ಲ. ಹೀಗಾಗಿ ನಾವು ನಮ್ಮ ಸಂಸ್ಕೃತಿ ರಕ್ಷಣೆಗಾಗಿ ದಾಳಿ ನಡೆಸಬೇಕಾಯಿತು ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ಹೇಳಿದ್ದಾರೆ.
ಸಮಾಜದ ಗಣ್ಯ ವ್ಯಕ್ತಿಯೊಬ್ಬರ ಪುತ್ರಿಯರು ಇದ್ದಾರೆ ಎಂಬ ಶಂಕೆ ಇದೆ. ಹೋಂ ಸ್ಟೇನಲ್ಲಿ ಮಜಾ ಉಡಾಯಿಸುತ್ತಿದ್ದ ಯುವಕ, ಯುವತಿಯರ ಬಗ್ಗೆ ಪೂರ್ಣ ಮಾಹಿತಿ ಹೊರ ಹಾಕುವಂತೆ ಪೊಲೀಸರಿಗೆ ಸಂಘಟನೆ ಆಗ್ರಹಿಸಿದೆ.
ಮಾಧ್ಯಮದ ಮೂಲಕ ಈಗಾಗಲೇ ಈ ಘಟನೆಯ ಕುರಿತು ಮಾಹಿತಿ ಲಭ್ಯವಾಗಿದೆ. ಸಂಬಂಧಪಟ್ಟ ಇಲಾಖೆಯಿಂದ ವರದಿ ಕಳುಹಿಸಲು ಸೂಚನೆ ನೀಡಲಾಗಿದೆ. ತಪ್ಪು ಮಾಡಿರುವ ಯಾವುದೇ ವ್ಯಕ್ತಿಯನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ.
ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡು ನಂತರ ನ್ಯಾಯಾಲಯಕ್ಕೆ ಒಪ್ಪಿಸುತ್ತೇವೆ ಎಂದು ಅಶೋಕ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಿಎಂ ಶೆಟ್ಟರ್ ಕೂಡ ಘಟನೆ ಕುರಿತು ಬೇಸರ ವ್ಯಕ್ತ ಪಡಿಸಿ, ಈ ಕುರಿತು ಸಮಗ್ರ ತನಿಖೆ ನಡೆಸಲು ಡಿಸಿಎಂ ಅಶೋಕ್ ಅವರಿಗೆ ಸೂಚಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications