ಅಶ್ವಿನ್ ಮಹೇಶ್ ಯಾಕೆ ವಿಭಿನ್ನವಾಗಿ ನಿಲ್ಲುತ್ತಾರೆ?

ಲೋಕಸತ್ತಾ ಪಕ್ಷವು, ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿನ ತನ್ನ ಅಭ್ಯರ್ಥಿಯ ಚುನಾವಣಾ ವೆಚ್ಚವನ್ನು ಪ್ರಕಟಿಸಿದೆ. ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾದ ಡಾ. ಅಶ್ವಿನ್ ಮಹೇಶ್ ಅವರು ಸ್ಪರ್ಧಿಸಿ, ತಮ್ಮ ಸೀಮಿತ ಸಂಪನ್ಮೂಲ ಮತ್ತು ಚುನಾವಣಾ ನಿಯಮಗಳಿಗನುಗುಣವಾಗಿ ಪ್ರಚಾರ ಮಾಡಿ ಸ್ಪರ್ಧೆಯಲ್ಲಿದ್ದ ಪ್ರಮುಖ ಮೂರು ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡಿದ್ದರು. ಈ ಚುನಾವಣೆಗೆ ಮಾಡಿದ ಸಂಪೂರ್ಣ ಖರ್ಚು ದೇಣಿಗೆ ಮೂಲಕ ಸಂಗ್ರಹಿಸಿದ್ದು, ಯಾವುದೇ ರೀತಿಯಲ್ಲಿ ಅನೈತಿಕ ಹಣದ ಬಳಕೆಯಾಗಿಲ್ಲ.
ಚುನಾವಣಾ ವೆಚ್ಚದ ವಿವರವನ್ನು ಚುನಾವಣಾಧಿಕಾರಿಗೆ ಸಲ್ಲಿಸಿದ್ದು, ಅದರ ಪ್ರತಿಯನ್ನು ಲಗತ್ತಿಸಲಾಗಿದೆ. ದೇಣಿಗೆ ಮೂಲಕ 27,51,196 ರುಪಾಯಿಗಳನ್ನು ಸಂಗ್ರಹಿ, 27,11,448 ರುಪಾಯಿಗಳನ್ನು ಪ್ರಚಾರ ಕಾರ್ಯಕ್ಕಾಗಿ ವೆಚ್ಚ ಮಾಡಲಾಯಿತು. ಈ ನಮ್ಮ ವೆಚ್ಚದಲ್ಲಿ ಪ್ರಮುಖವಾಗಿ ಮುದ್ರಣ ಮತ್ತು ಅಂಚೆ ವೆಚ್ಚಗಳು ಪ್ರಮುಖವಾದವು. ಈ ವೆಚ್ಚದ ವಿವರಗಳನ್ನು ನಾವು ನಮ್ಮ ಸಾಮಾಜಿಕ ತಾಣ ಮತ್ತು ಲೋಕಸತ್ತಾದ ವೆಬ್ ತಾಣದಲ್ಲೂ ಕೂಡ ಪ್ರಕಟಿಸಲಾಗಿದೆ.
ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ವೆಚ್ಚದ ವಿವರಗಳನ್ನು ಸಲ್ಲಿಸುವುದು ಕಡ್ಡಾಯವಲ್ಲದಿದ್ದರೂ ನಾವು ನಮ್ಮ ನೈತಿಕತೆಗೆ ಮತ್ತು ನಮ್ಮ ತತ್ವಕ್ಕೆ ಬದ್ಧರಾಗಿ ವೆಚ್ಚದ ವಿವರಗಳನ್ನು ಪ್ರಕಟಿಸಿದ್ದೇವೆ. ಈ ಕ್ರಮವನ್ನು ನಾವು ಇತರ ಅಭ್ಯರ್ಥಿಗಳಿಂದ ಮತ್ತು ಪಕ್ಷಗಳಿಂದಲೂ ನಿರೀಕ್ಷಿಸುತ್ತೇವೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications