ಅಶ್ವಿನ್ ಮಹೇಶ್ ಯಾಕೆ ವಿಭಿನ್ನವಾಗಿ ನಿಲ್ಲುತ್ತಾರೆ?

ಲೋಕಸತ್ತಾ ಪಕ್ಷವು, ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿನ ತನ್ನ ಅಭ್ಯರ್ಥಿಯ ಚುನಾವಣಾ ವೆಚ್ಚವನ್ನು ಪ್ರಕಟಿಸಿದೆ. ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾದ ಡಾ. ಅಶ್ವಿನ್ ಮಹೇಶ್ ಅವರು ಸ್ಪರ್ಧಿಸಿ, ತಮ್ಮ ಸೀಮಿತ ಸಂಪನ್ಮೂಲ ಮತ್ತು ಚುನಾವಣಾ ನಿಯಮಗಳಿಗನುಗುಣವಾಗಿ ಪ್ರಚಾರ ಮಾಡಿ ಸ್ಪರ್ಧೆಯಲ್ಲಿದ್ದ ಪ್ರಮುಖ ಮೂರು ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡಿದ್ದರು. ಈ ಚುನಾವಣೆಗೆ ಮಾಡಿದ ಸಂಪೂರ್ಣ ಖರ್ಚು ದೇಣಿಗೆ ಮೂಲಕ ಸಂಗ್ರಹಿಸಿದ್ದು, ಯಾವುದೇ ರೀತಿಯಲ್ಲಿ ಅನೈತಿಕ ಹಣದ ಬಳಕೆಯಾಗಿಲ್ಲ.
ಚುನಾವಣಾ ವೆಚ್ಚದ ವಿವರವನ್ನು ಚುನಾವಣಾಧಿಕಾರಿಗೆ ಸಲ್ಲಿಸಿದ್ದು, ಅದರ ಪ್ರತಿಯನ್ನು ಲಗತ್ತಿಸಲಾಗಿದೆ. ದೇಣಿಗೆ ಮೂಲಕ 27,51,196 ರುಪಾಯಿಗಳನ್ನು ಸಂಗ್ರಹಿ, 27,11,448 ರುಪಾಯಿಗಳನ್ನು ಪ್ರಚಾರ ಕಾರ್ಯಕ್ಕಾಗಿ ವೆಚ್ಚ ಮಾಡಲಾಯಿತು. ಈ ನಮ್ಮ ವೆಚ್ಚದಲ್ಲಿ ಪ್ರಮುಖವಾಗಿ ಮುದ್ರಣ ಮತ್ತು ಅಂಚೆ ವೆಚ್ಚಗಳು ಪ್ರಮುಖವಾದವು. ಈ ವೆಚ್ಚದ ವಿವರಗಳನ್ನು ನಾವು ನಮ್ಮ ಸಾಮಾಜಿಕ ತಾಣ ಮತ್ತು ಲೋಕಸತ್ತಾದ ವೆಬ್ ತಾಣದಲ್ಲೂ ಕೂಡ ಪ್ರಕಟಿಸಲಾಗಿದೆ.
ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ವೆಚ್ಚದ ವಿವರಗಳನ್ನು ಸಲ್ಲಿಸುವುದು ಕಡ್ಡಾಯವಲ್ಲದಿದ್ದರೂ ನಾವು ನಮ್ಮ ನೈತಿಕತೆಗೆ ಮತ್ತು ನಮ್ಮ ತತ್ವಕ್ಕೆ ಬದ್ಧರಾಗಿ ವೆಚ್ಚದ ವಿವರಗಳನ್ನು ಪ್ರಕಟಿಸಿದ್ದೇವೆ. ಈ ಕ್ರಮವನ್ನು ನಾವು ಇತರ ಅಭ್ಯರ್ಥಿಗಳಿಂದ ಮತ್ತು ಪಕ್ಷಗಳಿಂದಲೂ ನಿರೀಕ್ಷಿಸುತ್ತೇವೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications