ಪ್ರಳಯ ಆಗೋಲ್ಲ ಧೈರ್ಯವಾಗಿರಿ: ಕೋಡಿಮಠ ಸ್ವಾಮಿ

'ಯಾರ್ರೀ ಹೇಳಿದ್ದು, 2012ರ ಡಿಸೆಂಬರಿಗೆ ಪ್ರಳಯ ಸಂಭವಿಸುತ್ತದೆ ಅಂತ? ಅದೆಲ್ಲ ಶುದ್ಧ ಬೊಗಳೆ. ಈ ಬಗ್ಗೆ ಜನ ಭಯಭೀತರಾಗುವ ಅಗತ್ಯವಿಲ್ಲ. ಅಂಥದ್ದೇನೂ ಘಟಿಸುವುದಿಲ್ಲ' ಎಂದು ಮಹಾಸ್ವಾಮಿಗಳು ಅಭಯ ನೀಡಿದ್ದಾರೆ.
ಮಂಗಳವಾರ ಬಾಗಲಕೋಟದ ಬನಹಟ್ಟಿಯ ರಾಜಶೇಖರ ಮಹಾದೇವಪ್ಪ ಬಿದರಿ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಮಹಾಸ್ವಾಮಿಗಳು ತುಂಬಾ ಉಲ್ಲಸಿತರಾಗಿದ್ದರು.
'ನಾನು ಭಯ ಬಿತ್ತುವ ಸ್ವಾಮಿಯಲ್ಲ. ಭವಿಷ್ಯ ರೂಪಿಸುವಂತಹ ವಿಚಾರಗಳನ್ನು ಹೇಳುವ ಸ್ವಾಮಿಯಷ್ಟೇ. ಅವಗಢಗಳನ್ನು ತಪ್ಪಿಸುವ ಉದ್ದೇಶದಿಂದ ಜನತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಿ ಎಂಬ ಉದ್ದೇಶದಿಂದ ನಾನು ಹೇಳುವ ಭವಿಷ್ಯವಾಣಿಗಳಿಂದ ಮಹಾಜನತೆ ಕೆಲವೊಮ್ಮೆ ಸಿಟ್ಟಿಗೇಳುತ್ತಾರೆ, ಅಷ್ಟೇ' ಎಂದು ಅವರು ತಮ್ಮ ಭವಿಷ್ಯ ಧಾಟಿಯನ್ನು ವ್ಯಾಖ್ಯಾನಿಸಿದ್ದಾರೆ.
ಕೋಡಿಮಠದ ಮಹಾಸ್ವಾಮಿಗಳ ಮಾತುಗಳು ಹೀಗಿವೆ:
* ಪ್ರತಿ 770 ವರ್ಷಗಳಿಗೊಮ್ಮೆ ಸೂರ್ಯನ ಪಥ ಬದಲಾಗುತ್ತದೆ. ಭೂಮಧ್ಯೆ ರೇಖೆಗೆ ಸಮೀಪವಾಗುವ ಸೂರ್ಯನಿಂದ ಜಾಗತಿಕ ತಾಪಮಾನ ಹೆಚ್ಚಾಗುತ್ತದೆ. ಶಾಖದ ಕಾರಣಕ್ಕೆ ಹಿಮ ಭಾರಿ ಪ್ರಮಾಣದಲ್ಲಿ ಕರಗುತ್ತದೆ. ಇದು ಪ್ರಕೃತಿ ವಿಕೋಪಕ್ಕೆ ತಿರುಗಿ ಶೀತಲ ರಾಷ್ಟ್ರಗಳಿಗೆ ತೊಂದರೆ ಆಗುವುದು ಸಹಜ'
* ಹೆಚ್ಚುತ್ತಿರುವ ಅಂತರ್ಜಲದ ಬಳಕೆಯ ಕಾರಣಕ್ಕೆ ಶಿಲಾಗೋಳಕ್ಕೆ ತೀವ್ರ ಧಕ್ಕೆ ಆಗುತ್ತಿದೆ. ಇದರಿಂದ ಭೂಕಂಪದ ತಡೆಗೆ ಅಂತರ್ಜಲ ಬಳಕೆ ತಡೆಗಟ್ಟಬೇಕು. ಇಲ್ಲವಾದಲ್ಲಿ ಅಪಾಯ ಶತಸಿದ್ಧ'
* ಅಶ್ವಿನಿ ಮಳೆಯಾಗದ ಕಾರಣಕ್ಕೆ ಬೆಳೆ ಮೇವು ಮತ್ತು ನೀರು ನಾಶವಾಗಿದ್ದು, ಸದ್ಯದ ಸರ್ಕಾರವೂ ಅಸ್ಥಿರವಾಗುತ್ತದೆ.
* ಕಾರ್ತಿಕ ಮಾಸದೊಳಗೆ ಗಂಭೀರ ಅವಘಡವೊಂದು ಕಾದಿದೆ. ಆದರೆ ಅದು ಎಲ್ಲಿ, ಯಾವ ರೂಪದಲ್ಲಿ ಎಂಬ ವಿವರಣೆ ನೀಡಲು ಅವರು ನಿರಾಕರಿಸಿದ್ದಾರೆ.
-
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications