ಮೈಸೂರ್ ಪಾರ್ಕ್ ನುಂಗಿದ ಗೌಡರ ಮಕ್ಕಳು: ಬಿಎಸ್ವೈ

'ಬೆಂಗಳೂರನ್ನು ಲೂಟಿ ಹೊಡೆದವರು ನೀವು ಅಪ್ಪ-ಮಕ್ಕಳು. ನಾನು ಬೀದಿಗಿಳಿದರೆ ನಿಮ್ಮ ಬಣ್ಣ ಬಯಲಾಗುತ್ತದೆ' ಎಂದೇ ಮಾತಿಗಿಳಿದಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ,
'ಎಲುಬಿಲ್ಲದ ನಾಲಿಗೆ ಏನು ಬೇಕಾದರೂ ಹೇಳಬಹುದು. ನನ್ನ ಬಗ್ಗೆ ಏನೋ ಬಿಚ್ಚುತ್ತೇನೆ' ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಅಪ್ಪ-ಮಗ ಮಾಡಿರುವುದನ್ನು ನಾನೂ ಬಿಚ್ಚುತ್ತೇನೆ; ಅವರೇ ನೋಡಿಕೊಳ್ಳಲಿ' ಎಂದು ಸೋಮವಾರ ವ್ಯಂಗ್ಯವಾಡಿದ್ದಾರೆ.
ಯಾವುದದು 'ಮೈಸೂರ್ ಪಾರ್ಕ್': ಇದೇ ವೇಳೆ ಯಡಿಯೂರಪ್ಪನವರು ಸ್ಯಾಂಪಲ್ ಒಂದನ್ನು ಕೊಟ್ಟಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ವಿರುದ್ಧ ಗಂಭೀರ ಆರೋಪಕ್ಕಿಳಿದ ಬಿಎಸ್ವೈ, 'ದೇವೇಗೌಡ ತಮ್ಮ ಅಧಿಕಾರವಧಿಯಲ್ಲಿ ಮೈಸೂರಿನ ಒಂದು ಸಾರ್ವಜನಿಕ ಪಾರ್ಕಿನಲ್ಲಿ ಬರೋಬ್ಬರಿ 70 ಸೈಟ್ ಮಾಡಿ ಅಪ್ಪ-ಮಕ್ಕಳು ನುಂಗಿಬಿಟ್ಟರು' ಎಂದು ಲೇವಡಿ ಮಾಡಿದ್ದಾರೆ.
ಆದರೆ ಆ ಮೈಸೂರ್ ಪಾರ್ಕ್ ಯಾವುದು, ಎಲ್ಲಿತ್ತು ಎಂಬುದರ ವಿವರವನ್ನು ನೀಡದೆ ಬಿಎಸ್ವೈ ಮಗುಮ್ಮಾಗುಳಿದರು. ಜತೆಗೆ, ಆಗಲೇ ಬಯಲು ಮಾಡದೆ ಈಗ ತಮ್ಮ ವಿರುದ್ಧ ಆರೋಪ ಮಾಡಿದ ಮೇಲೆ ಏಕೆ ಪ್ರತ್ಯಾರೋಪ ಮಾಡಿದ್ದಾರೆ ಎಂಬುದು ತಿಳಿದುಬಂದಿಲ್ಲ. ಇನ್ನು ಕುಮಾರಸ್ವಾಮಿಯವರೂ ತಾವು ಸವಿದಿರುವ ಮೈಸೂರ್ ಪಾರ್ಕ್ ಬಗ್ಗೆ ಮಾತನಾಡಿಲ್ಲ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications