ಸಾಯಿ ಪ್ಯಾಲೇಸ್ ನಿಂದ 10ಗ್ರಾಂಗೆ 20ಗ್ರಾಂ ಆಫರ್

ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನ ಬಸವನಗುಡಿ ಹಾಗೂ ಪದ್ಮನಾಭನಗರ ಶಾಖೆಗಳಲ್ಲಿ ಈ ಕೊಡುಗೆಗಳು ಲಭ್ಯವಿರುತ್ತದೆ. 10, 20, 30 ಗ್ರಾಂ ಚಿನ್ನಾಭರಣ ಖರೀದಿಗೆ 20, 40, 60 ಗ್ರಾಂ ನಂತೆ ಬೆಳ್ಳಿಯನ್ನು ಉಚಿತವಾಗಿ ಪಡೆಯಬಹುದು.
ಶ್ರೀಸಾಯಿ ಸ್ಯಾರಿ ಪ್ಯಾಲೇಸ್ ನಲ್ಲಿ ಕೊಳ್ಳುವ ಎಲ್ಲಾ ಸೀರೆ ಹಾಗೂ ಉಡುಪುಗಳ ಮೇಲೆ ಶೇ 15 ರಷ್ಟು ರಿಯಾಯತಿ ಪಡೆಯಬಹುದು. ಶೇ 10 ರಷ್ಟು ರಿಯಾಯಿತಿಯನ್ನು ಬಸವನಗುಡಿಯಲ್ಲಿರುವ ಶ್ರೀ ಸಾಯಿ ಪಾರ್ಟಿ ಹಾಲ್ ನ ಬುಕ್ಕಿಂ ಗ್ ಮೇಲೆ ಪಡೆಯಬಹುದು.
ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿಶೇಷ ಆಭರಣಗಳ ಸಂಗ್ರಹವನ್ನು ನೋಡುವ ಅವಕಾಶವನ್ನು ಗ್ರಾಹಕರಿಗೆ ಅವಕಾಶ ಕಲ್ಪಿಸಲಾಗಿದೆ. ಹೊಸ ವಿನ್ಯಾಸದ antic ಆಭರಣ, ರೂಬಿ ಮತ್ತು ಎಮೆರಾಲ್ಡ್ ಆಭರಣ, ಹಾರ ಹಾಗೂ ವಿಶೇಷ ಚಿನ್ನ ಮತ್ತು ಡೈಮಂಡ್ ಆಭರಣಗಲು ಗ್ರಾಹಕರ ಮನಸೆಳೆಯಲಿದೆ.
ಬೆಳ್ಳಿಯ ವಿವಿಧ ಆಭರಣಗಳು ಕಣ್ಮನ ಸೆಳೆಯಲಿದ್ದು ಈ ಸೌಲಭ್ಯ ಸೆ.14 ರಿಂದ ಸೆ.23ರವರೆಗೆ ಮಾತ್ರ ಲಭ್ಯವಿರುತ್ತದೆ. ಗ್ರಾಹಕರು ಈ ವಿಶೇಷ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ಮಾಲೀಕ ಟಿಎ ಸರವಣ ಹೇಳಿದ್ದಾರೆ.
ಚಿನ್ನದ ದರ: ಜಾಗತಿಕ ಮಾರುಕಟ್ಟೆಯಲ್ಲಿ ಏರುಪೇರು, ಡಚ್ ಚುನಾವಣೆ, ಜರ್ಮನಿಯ ಯುರೋಪಿಯನ್ ಬೇಲ್ ಔಟ್ ಫಂಡ್ ಮುಂತಾದ ಕಾರಣಗಳ ಜೊತೆಗೆ ದೇಶಿ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ಪರಿಣಾಮ ಉದ್ಯಮಿಗಳು ಷೇರುದಾರರು ಹಳದಿ ಲೋಹ ಖರೀದಿಯತ್ತ ಹೆಚ್ಚಿನ ಆಸಕ್ತಿ ವಹಿಸದಿರುವುದರಿಂದ ಮಂಗಳವಾ(ಸೆ.11) ದಿಢೀರ್ ಕುಸಿತ ಕಂಡಿತ್ತು.
ಬೆಂಗಳೂರಿನಲ್ಲಿ ಶುಕ್ರವಾರ(ಸೆ.14) ಚಿನ್ನದ ದರ 32190.00 ರು (24K), 29,85೦ ರು(22K), ಬೆಳ್ಳಿ 1 ಕಿಲೋ 62,300 ರು ಇದೆ. ಉಳಿದಂತೆ ಚೆನ್ನೈನಲ್ಲಿ 22K(32720), 24K(32850.00) ಇದೆ. ಅಹಮದಾಬಾದಿನಲ್ಲಿ 32575.00(22K), 32699.00(24K). ಮುಂಬೈ, ದೆಹಲಿ, ಜೈಪುರಗಳಲ್ಲಿ 32 ಸಾವಿರ ಗಡಿಯಲ್ಲೇ ಚಿನ್ನದ ದರ ಮುಂದುವರೆದಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications