ಕನ್ನಡದ ಬ್ರಾಹ್ಮಣ ವರರಿಗೆ ಕಾಶ್ಮೀರದ ವಧುಗಳು

ಕಾಶ್ಮೀರ ಮತ್ತು ಉತ್ತರಭಾರತದ ಕಡೆಯ ಬ್ರಾಹ್ಮಣ ವಧುಗಳೊಂದಿಗೆ ವೈವಾಹಿಕ ಸಂಬಂಧ ಏರ್ಪಡಿಸುವ ನಿಟ್ಟಿನಲ್ಲಿ ವೇದಿಕೆ ಹೊಸ ಚಟುವಟಿಕೆ ಆರಂಭಿಸಿದೆ. ಈ ಬಗ್ಗೆ ಚರ್ಚಿಸಲು ಸಮಾಲೋಚನಾ ಸಭೆ ಇಲ್ಲಿನ ಚನ್ನಕೇಶವ ದೇವಾಲಯದಲ್ಲಿ ಭಾನುವಾರ (ಸೆ 30) ನಡೆದಿತ್ತು.
ವೇದಿಕೆಯ ಪ್ರಯತ್ನಕ್ಕೆ ಉತ್ತರಭಾರತದ ಹಿಂದೂ ಆಶ್ರಮಗಳೂ ಸ್ಪಂದಿಸಿವೆ. ವಾರಣಾಸಿ, ದೆಹಲಿ, ಡೆಹ್ರಾಡೂನ್, ಹರಿದ್ವಾರಗಳಲ್ಲಿನ ಆಶ್ರಮದ ಪ್ರತಿನಿಧಿಗಳು ಇದೇ ಅಕ್ಟೋಬರ್ ಆರರ ನಂತರ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಈ ಭಾಗದ ಬಹಳಷ್ಟು ಬ್ರಾಹ್ಮಣ ಕುಟುಂಬದವರ ಜೊತೆ ಸಂಪರ್ಕ ಸಾಧಿಸಿ ಸಮಾಲೋಚನೆ ನಡೆಸಲಾಗಿದೆ. ವರದಕ್ಷಿಣೆ ಅಧಿಕವಿರುವ ಕಾರಣ ನಮ್ಮ ಕಡೆಯವರ ಜೊತೆ ವಿವಾಹ ಮಾಡಿಕೊಳ್ಳಲು ಆಸಕ್ತಿ ತೋರಿಸುತ್ತಿದ್ದಾರೆ.
ಹರಿದ್ವಾರ ಮತ್ತು ಡೆಹ್ರಾಡೂನ್ ನಲ್ಲಿರುವ ಕೆಲವು ಹಿಂದೂ ಆಶ್ರಮಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ತುಂಬಾ ದೂರವಿರುವ ಕಾರಣದಿಂದ ಹೆಣ್ಣು ಮಕ್ಕಳನನ್ನು ಮದುವೆ ಮಾಡಿ ಕೊಡುವ ಬಗ್ಗೆ ಕೆಲವು ಕುಟುಂಬಗಳಲ್ಲಿ ಅಸುರಕ್ಷಿತೆ ಕಾಡುತ್ತಿದೆ.
ಇವರ ಆತಂಕವನ್ನು ನಿವಾರಿಸುವ ಕಾರ್ಯ ನಡೆಯುತ್ತಿದೆ ಎಂದು ವೇದಿಕೆಯ ಸಂಚಾಲಕ ಸತ್ಯನಾರಾಯಣ ಹೇಳಿದ್ದಾರೆ.
ಮುಂದಿನ ಒಂದು ವರ್ಷದಲ್ಲಿ ನೂರಾರು ವಿವಾಹಗಳನ್ನು ಮಾಡುವ ಯೋಜನೆಯಿದೆ. ನವೆಂಬರ್ ನಾಲ್ಕರಂದು ಗಾಜಿಯಾಬಾದ್ ನಲ್ಲಿ ನಡೆಯಲಿರುವ ಬ್ರಾಹ್ಮಣ ವಧೂವರರ ಸಮಾವೇಶಕ್ಕೆ ಕಶ್ಯಪ ವೇದಿಕೆಯಲ್ಲಿ ನೋಂದಣಿ ಮಾಡಿಕೊಂಡಿರುವ ಕೆಲವು ಯುವಕರನ್ನು ಸಮಾವೇಶದಲ್ಲಿ ಭಾಗವಹಿಸುವಂತೆ ಆಹ್ವಾನಿಸಲಾಗಿದೆ ಎಂದು ಸತ್ಯನಾರಾಯಣ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಕಳೆದ ಆಗಸ್ಟ್ 18 ರಂದು ಸುಳ್ಯದಲ್ಲಿ ನಡೆದ ಸಭೆಯಲ್ಲಿ ನೂರಾರು ಮಂದಿ ಯುವಕರು ಭಾಗವಹಿಸಿ ಕಶ್ಯಪ ಯುವ ಬ್ರಾಹ್ಮಣ ವೇದಿಕೆಯಡಿ ನೊಂದಣಿ ಮಾಡಿಸಿಕೊಂಡಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications