ಬುರ್ಖಾ ನಿಷೇಧಕ್ಕೆ ದ.ಕ ಜಿಲ್ಲಾಧಿಕಾರಿ ತಡೆ

ಆಡಳಿತ ಸಮಿತಿ ನೀಡಿದ ಆದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿದಿಕಾರಿ ಚನ್ನಪ್ಪ ಗೌಡ ತಡೆ ಹೇರಿದ್ದಾರೆ.
ಕುಕ್ಕೆ ಸುಬ್ರಮಣ್ಯ ಯಥಾಸ್ಥಿತಿ ಕಾಪಾಡಿಕೊಂಡು ಬರುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಹೀಗಾಗಿ ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಖಾ ಧರಿಸಲು ಅಡ್ಡಿಯಿಲ್ಲ.
ಕಾಲೇಜಿನ ಆಡಳಿತ ಸಮಿತಿ ಸೆ.22 ರಂದು ಕಾಲೇಜು ಆವರಣದೊಳಗಡೆ ಏಕಾಏಕಿ ಮುಸ್ಲಿಂ ಬುರ್ಖಾ ಧಾರಣೆಗೆ ನಿರ್ಬಂಧ ಹೇರಿತು. ಬುರ್ಖಾ ಧರಿಸಿಕೊಂಡು ಬಂದರೂ ಅದನ್ನು ಕಾಲೇಜು ಆವರಣ ಪ್ರವೇಶಿಸುವ ಮುನ್ನ (ಹೊರಗಡೆ) ತೆಗೆದಿಟ್ಟು ಬರಬೇಕು' ಎಂದು ವಿದ್ಯಾರ್ಥಿನಿಯರಿಗೆ
ಸೂಚನೆ ನೀಡಲಾಗಿತ್ತು .
ಇದಕ್ಕೆ ಕಾಲೇಜಿನಲ್ಲಿ ಕಲಿಯುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕಾಲೇಜು ದೇವಸ್ಥಾನದ ಆಡಳಿತ ಸಮಿತಿ ಮೂಲಕ
ಚಾಲನೆಯಲ್ಲಿರುವುದರಿಂದ ಸಮಿತಿ ಆದೇಶ ಪಾಲಿಸಬೇಕಾಗುತ್ತದೆ. ನಾವೇನೂ ಮಾಡುವಂತಿಲ್ಲ. ಎಲ್ಲ 15 ಮುಸ್ಲಿಂವಿದ್ಯಾರ್ಥಿನಿಯರನ್ನು
ಚೇಂಬರಿಗೆ ಕರೆಸಿ, ಸಮಿತಿ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ತಿಳಿಸಲಾಗಿದೆ' ಎಂದು ಕಾಲೇಜು ಪ್ರಾಂಶುಪಾಲ ವಿವರಿಸಿದ್ದರು.
ಬುರ್ಖಾ ತೆಗೆದು ಕಾಲೇಜು ಆವರಣದೊಳಗೆ ಪವೇಶಿಸುವ ಬದಲಾಗಿ ಕಾಲೇಜಿನೊಳಗೆ ಬುರ್ಖಾ ತೆಗಯಲು ಕೊಠಡಿಯೊಂದು
ಗೊತ್ತುಪಡಿಸಬೇಕು ಎಂದು ಮುಸ್ಲಿಂ ವಿದ್ಯಾರ್ಥಿನಿಯರು ಕೇಳಿಕೊಂಡಿದ್ದರು. ಇದೇ ಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲೆಯ ಇತರೆ ಕಾಲೇಜು, ಶಾಲೆಗಳಲ್ಲೂ ಅನುಸರಿಸಲಾಗುತ್ತಿದೆ. ಆದರೆ, ಸಮಿತಿ ಅಧ್ಯಕ್ಷೆ ಕೃಷ್ಣಪ್ರಸಾದ್ ಮಡ್ತಿಲ ಅವರು ನಿರಾಕರಿಸಿದ್ದರು.
ಸಂಘ ಪರಿವಾರದವರಿಗೆ ಒತ್ತು, ವಿದ್ಯಾಸಂಸ್ಥೆಯ ಆವರಣದೊಳಗೆ ಬುರ್ಖಾ ನಿಷೇಧ ಇವುಗಳು ದೇಶದ ಸಾರ್ವತ್ರಿಕ ಶಿಕ್ಷಣ ನೀತಿಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಮುಖಂಡರು ಖಂಡಿಸಿದ್ದರು.
ಕಾಲೇಜಿನ ನಿರ್ಧಾರದ ಹಿಂದೆ ವಿಎಚ್ಪಿ, ಬಜರಂಗ ದಳ ಮತ್ತು ಹಿಂದೂ ಜಾಗರಣ ವೇದಿಕೆಯ ಕುಮ್ಮಕ್ಕು ಇದೆ' ಎಂದು ಆರೋಪಿಸಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications