ಗುದದಲ್ಲಿ ಇತ್ತು 53 ಲಕ್ಷ ರು. ಚಿನ್ನದ ಬಿಸ್ಕತ್ತು!

ಬಂಧಿತನನ್ನು ಮೊಹಮ್ಮದ್ ಹಸನ್ ನಿಜಾಮುದ್ದಿನ್ (65) ಎಂದು ಗುರುತಿಸಲಾಗಿದ್ದು, ಆತ ಶ್ರೀಲಂಕಾದ ಪ್ರಜೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 1.17 ಕೆ.ಜಿ. ತೂಗುವ ಚಿನ್ನದ ಗಟ್ಟಿ ಬಿಸ್ಕತ್ತುಗಳನ್ನು ಆತ ತನ್ನ ಗುದದ್ವಾರದಲ್ಲಿ ಟೇಪು ಬಿಗಿದು ಇಟ್ಟುಕೊಂಡಿದ್ದ.
ಬೆಂಗಳೂರಿನಿಂದ ದುಬೈಗೆ ವಿಮಾನ ಹತ್ತಲು ಆತ ಸಿದ್ಧತೆ ನಡೆಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಹೀಗೆ ಚಿನ್ನದ ಬಿಸ್ಕತ್ತುಗಳನ್ನು ಕಳ್ಳಸಾಗಾಟ ಮಾಡುತ್ತಿದ್ದಾನೆಂಬ ಸುಳಿವಿನ ಮೇರೆಗೆ ಕಸ್ಟಮ್ಸ್ ಕಮಿಷನರ್ ಸಂದೀಪ್ ಪ್ರಕಾಶ್ ಅವರು ನಿಜಾಮುದ್ದಿನ್ ಮೇಲೆ ದಾಳಿ ಮಾಡಿ ಬಂಧಿಸಬೇಕೆಂದು ಆದೇಶಿಸಿದ್ದರು.
ಆತನನ್ನು ಬಂಧಿಸಿದ ನಂತರ ಎಲ್ಲ ಸರಾಗವಾಗಿ ಹೊರಬರುವಂತೆ ಚುಚ್ಚುಮದ್ದನ್ನು ನೀಡಿ ಎಲ್ಲ ಹದಿನೈದು ಚಿನ್ನದ ಗಟ್ಟಿಗಳನ್ನು ಹೊರತೆಗೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಒಟ್ಟು 15 ಚಿನ್ನದ ಬಿಸ್ಕತ್ತುಗಳನ್ನು ಬುಡದಿಂದ ಹೊರತೆಗೆಯಲಾಗಿದ್ದು, ಅವುಗಳ ಬೆಲೆ 53 ಲಕ್ಷ ರು.ಗೂ ಅಧಿಕ ಎಂದು ಅಂದಾಜಿಸಲಾಗಿದೆ. ಯಪ್ಪೋ, ಎಂತೆಂಥಲ್ಲಿ ಚಿನ್ನ ಇಟ್ಕೊಂಡು ಕಳ್ಳಸಾಗಾಟ ಮಾಡ್ತಾರೆ ಈ ಜನ?
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications