ಎಸ್ಬಿಐನಿಂದ 1 ಕೋಟಿ ರು. ಚಿನ್ನ, ನಗದು ಲೂಟಿ

ಈ ಘಟನೆ ನಡೆದಿರುವುದು ಶುಕ್ರವಾರ ಮಧ್ಯರಾತ್ರಿ. ಶನಿವಾರ ಬೆಳಗಿನ ಜಾವ ಇದು ಬೆಳಕಿಗೆ ಬಂದಿದೆ. ಪ್ರಥಮ ಮಾಹಿತಿಯ ಪ್ರಕಾರ, ಕಳ್ಳತನ ನಡೆದಿರುವ ಸಮಯದಲ್ಲಿ ಬ್ಯಾಂಕಿನಲ್ಲಿ ಸೆಕ್ಯೂರಿಟಿ ಸಿಬ್ಬಂದಿ ಇರಲಿಲ್ಲ. ಸ್ಥಳಕ್ಕೆ ಪೊಲೀಸರು, ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಧಾವಿಸಿದ್ದು ತನಿಖೆ ನಡೆಯುತ್ತಿದೆ.
ದರೋಡೆಕೋರರು ಅತ್ಯಂತ ಚಾಣಾಕ್ಷತನದಿಂದ ಬ್ಯಾಂಕ್ ಕಳ್ಳತನ ಮಾಡುವ ಸಂಚನ್ನು ರೂಪಿಸಿದ್ದರು. ಹಿಂದಿನ ಬ್ಯಾಂಕಿನಿಂದ ನೇರವಾಗಿ ಸ್ಟ್ರಾಂಗ್ ರೂಮಿಗೆ ಪ್ರವೇಶಿಸಿರುವ ಅವರು ಅಲ್ಲಿದ್ದ ಕೆಲ ಸಿಸಿಟಿವಿಗಳನ್ನು ನಾಶಪಡಿಸಿದ್ದಾರೆ. ಬ್ಯಾಂಕಿನಲ್ಲಿ ಅಳವಡಿಸಲಾಗಿದ್ದ ಸೈರನ್ ಕೂಡ ಕೂಗದಂತೆ ಅದನ್ನು ನಿಷ್ಕ್ರಿಯ ಮಾಡಿದ್ದಾರೆ.
ಇಷ್ಟೆಲ್ಲ ಚಾಣಾಕ್ಷತನ ತೋರಿದರೂ ಇನ್ನೂ ಎರಡು ಸಿಸಿಟಿವಿಗಳಲ್ಲಿ ಅವರ ಕೃತ್ಯ ಸೆರೆಯಾಗಿದೆ. ಇದು ಅಂತಾರಾಜ್ಯ ದರೋಡೆಕೋರರ ಕೈವಾಡವಿದೆ ಎಂದು ಹೇಳಿರುವ ಪೊಲೀಸರು ಸದ್ಯದಲ್ಲಿಯೇ ಅವರನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಳೆದ ತಿಂಗಳು ಯಾದಗಿರಿಯ ಖಾನಾಪೂರದಲ್ಲಿರುವ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ದೋಚಲು ಯತ್ನ ನಡೆಸಲಾಗಿತ್ತು. ಆಗ ಯಶಸ್ವಿ ಕಾಣದ ಅದೇ ತಂಡ ಇಲ್ಲಿಯೂ ದರೋಡೆ ಮಾಡಿ ಯಶಸ್ವಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಒಟ್ಟು 1 ಕೋಟಿ ರು. ನಗದು ಮತ್ತು ಚಿನ್ನಾಭರಣ ಕದ್ದಿರಬಹುದೆಂದು ಬ್ಯಾಂಕ್ ಅಧಿಕಾರಿಗಳು ಹೇಳಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications