ನಿತ್ಯಾನಂದನಿಗೆ ಉತ್ತರಾಧಿಕಾರಿಯಾಗುವ ಯೋಗ್ಯತೆಯಿಲ್ಲ

ನಿತ್ಯಾನಂದ ಸ್ವಾಮಿಯ ನಡತೆ ಸರಿಯಿಲ್ಲ. ಅಧೀನಂ ಪೀಠದ ಅರುಣಗಿರಿನಾಥರ ಜೊತೆ ಸೇರಿ ಮಠದ ಕೋಟ್ಯಾಂತರ ಆಸ್ತಿ ಲಪಟಾಯಿಸಲು ನಿತ್ಯಾನಂದ ಸಂಚು ನಡೆಸುತ್ತಿದ್ದಾನೆ ಎಂದು ತಮಿಳುನಾಡು ಸರಕಾರದ ಪರ ವಕೀಲ ನವನೀತ್ ಕೃಷ್ಣನ್ ವಿಭಾಗೀಯ ಪೀಠಕ್ಕೆ ಹೇಳಿಕೆ ನೀಡಿದ್ದಾರೆ.
ನಿತ್ಯಾನಂದ ಇತ್ತೀಚಿಗೆ ಅರುಣಗಿರಿನಾಥರ ಜೊತೆ ಸೇರಿ ಹೊಸ ಟ್ರಸ್ಟ್ ಆರಂಭಿಸಿದ್ದಾರೆ. ಹಿರಿಯರಾದ ಅರುಣಗಿರಿನಾಥರು ನಿತ್ಯಾನಂದ ಹೇಳಿದ್ದಕ್ಕೆಲ್ಲಾ ತಲೆಯಾಡಿಸುತ್ತಾರೆ.
ಮಧುರೈ ಅಧೀನಂ ಪೀಠದ ಉತ್ತರಾಧಿಕಾರಿಯಾಗಲು ಕನಿಷ್ಠ ಮಠದ ಸಾಮಾನ್ಯ ಭಕ್ತರಾಗಿರಬೇಕು. ನಿತ್ಯಾನಂದ ಮಠದ ಭಕ್ತನಲ್ಲ ಎಂದು ಜಗದಲ ಪ್ರತಾಪನ್ ಮತ್ತು ಮೀನಾಕ್ಷಿ ಪಿಳ್ಳೈ ಎನ್ನುವ ಮಠದ ಭಕ್ತರು ಈಗಾಗಲೇ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದ್ದಾರೆ.
ಹೀಗಾಗಿ ನಿತ್ಯಾನಂದನನ್ನು ಮಠದ ಉತ್ತರಾಧಿಕಾರಿ ಮಾಡುವ ಯಾವುದೇ ಪ್ರಕ್ರಿಯೆಗೆ ಕೋರ್ಟ್ ಅನುಮತಿ ನೀಡಬಾರದೆಂದು ಸರಕಾರಿ ವಕೀಲ ನವನೀತ್ ಕೃಷ್ಣನ್, ನ್ಯಾ.ಭಾನುಮತಿ ಮತ್ತು ನ್ಯಾ.ಸುಬ್ಬಯ್ಯ ಅವರ ವಿಭಾಗೀಯ ಪೀಠಕ್ಕೆ ಮನವಿ ಸಲ್ಲಿಸಿದ್ದಾರೆ.
More From
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications