ನಮ್ಮೂರಿಗೆ ಬಂದ್ರೆ ವಾಪಸ್ ಹೋಗೋಲ್ಲಾ,ಸಚಿವರ ಧಮ್ಕಿ

ಒಂದು ವೇಳೆ ಕ್ರೇಜಿವಾಲ್ ನನ್ನ ಊರಿಗೆ ಪ್ರತಿಭಟನೆ ಮಾಡಲು ಬಂದರೆ ವಾಪಸ್ ಹೇಗೆ ಹೋಗ್ತಾರೆ ನೋಡ್ತೀನಿ ಎಂದು ಸಲ್ಮಾನ್ ಖುರ್ಷಿದ್ ಕ್ರೇಜಿವಾಲ್ ಅವರಿಗೆ ಬಹಿರಂಗ ಬೆದರಿಕೆ ಹಾಕಿದ್ದಾರೆ.
ನಾನು ಅಕ್ರಮ ಎಸಗಿದ್ದೇನೆ ಎಂದು ಸುಳ್ಳು ಆರೋಪ ಕ್ರೇಜಿವಾಲ್ ಮಾಡುತ್ತಿದ್ದಾರೆ. ಅವರು ನನ್ನ ಊರಾದ ಫಾರೂಖಾಬಾದ್ ಗೆ ಬರಬಹುದು. ಬರಲಿ.. ಈ ಬಾರಿ ಅವರಿಗೆ ರಕ್ತದಿಂದಲೇ ಉತ್ತರಿಸುವ ಕಾಲ ಬಂದಿದೆ. ಅವರಿಗೆ ರಕ್ತದ ಮೂಲಕವೇ ಉತ್ತರ ಕೊಡುವುದಾಗಿ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.
ನಾನೊಬ್ಬ ಕಾನೂನು ಸಚಿವ, ಹಾಗಾಗಿ ಪೆನ್ನಿನಿಂದ ಉತ್ತರ ನೀಡುತ್ತಿದ್ದೆ . ಆದರೆ ರಕ್ತದಿಂದ ಉತ್ತರ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.
ಸಚಿವರ ಹೇಳಿಕೆಯನ್ನು ಭ್ರಷ್ಟಾಚಾರ ವಿರುದ್ದ ಭಾರತ ಸಂಘಟನೆ (India against Corruption) ತೀವ್ರವಾಗಿ ಖಂಡಿಸಿದೆ. ಈ ಕೂಡಲೇ ರಾಷ್ಟ್ರಪತಿಯವರು ಮಧ್ಯಪ್ರವೇಶಿಸ ಬೇಕು, ಸಂಘಟನೆಯ ಸದಸ್ಯರು ಫಾರೂಖಾಬಾದ್ ಗೆ ತೆರಳಿ ಪ್ರತಿಭಟನೆ ನಡೆಸುವುದಾಗಿ ಸಂಘಟನೆಯ ಸದಸ್ಯರು ಸವಾಲು ಹಾಕಿದ್ದಾರೆ.
ತದನಂತರ ಪತ್ರಕರ್ತರಿಗೆ ಹೇಳಿಕೆ ನೀಡಿದ ಸಚಿವರು ನನ್ನ ಹೇಳಿಕೆಯ ಉದ್ದೇಶ ಅದಲ್ಲ. ನನ್ನ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ ಎಂದು ಸ್ಪಷ್ಟ ಪಡಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications