ಹರಿಯಾಣ: ರಾಹುಲ್ ಗಾಂಧಿಯಿಂದಲೂ ಭೂವಶೀಕರಣ

ಕಾಂಗ್ರೆಸ್ ಆಡಳಿತಾರೂಢ ಪಕ್ಷವಾಗಿದ್ದೇ ಬಂತು ಹರಿಯಾಣಾದಲ್ಲಿ ಗಾಂಧಿ ಕುಟುಂಬದ ಭೂವಶೀಕರಣ ತಾರಕಕ್ಕೇರಿದೆ. ಸೋನಿಯಾ ಅಳಿಯ,ಖಾಸಗಿ ವ್ಯಕ್ತಿ ರಾಬರ್ಟ್ ವಾದ್ರಾ ಒಬ್ಬರೇ ಅಲ್ಲ, ಎಐಸಿಸಿ ಮಹಾಕಾರ್ಯದರ್ಶಿ ರಾಹುಲ್ ಗಾಂಧಿ ಸಹ ನಮ್ಮ ರಾಜ್ಯದಲ್ಲಿ ಅಕ್ರಮವಾಗಿ ಭೂ ಖರೀದಿ ಮಾಡಿದ್ದಾರೆ.
ಮಾರುಕಟ್ಟೆ ದರಗಳಿಗಿಂತ ಕಡಿಮೆ ದರದಲ್ಲಿ ಅವುಗಳ ಮೌಲ್ಯ ಮಾಡಿ, ಸರಿಯಾಗಿ ಸ್ಟಾಂಪ್ ಡ್ಯೂಟಿ ಪಾವತಿಸದೆ ಖರೀದಿ ಮಾಡಿದ್ದಾರೆ ಎಂದು ಭಾರತೀಯ ರಾಷ್ಟ್ರೀಯ ಲೋಕ ದಳದ (INLD) ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌತಾಲಾ ಅವರು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಭೂವಶೀಕರಣಕ್ಕೆ ಸ್ಥಳೀಯ ಕಂದಾಯ ಅಧಿಕಾರಿಗಳು ನೆರವಿನ 'ಹಸ್ತ' ನೀಡಿದ್ದಾರೆ. ವಾದ್ರಾ 1.64 ಕೋಟಿ ತೆತ್ತು 74 ಎಕರೆ ಜಮೀನನ್ನು ಖರೀದಿಸಿದರೆ ಅವರ ಬಾವಮೈದುನ ರಾಹುಲ್ 6.5 ಎಕರೆ ಭೂಮಿಯನ್ನು 2008-2009ರಲ್ಲಿ ಪಲವಾಲ ಜಿಲ್ಲೆಯಲ್ಲಿ ಖರೀದಿಸಿದ್ದಾರೆ ಎಂಬುದು ಚೌತಾಲಾ ಆರೋಪದ ತಿರುಳು.
ಈ ಸಂಬಂಧ sale deeds ದಾಖಲೆಗಳನ್ನು ಸಾದರಪಡಿಸಿದ ಚೌತಾಲಾ, ರಾಹುಲ್ ಅವರು DLF Gurgaon ಮುಖ್ಯಸ್ಥ ಎಚ್ಎಲ್ ಪಹುವಾ ಅವರಿಂದ 2008ರ ಮಾರ್ಚಿನಲ್ಲಿ 26.47 ಲಕ್ಷ ರೂ. ನೀಡಿ ಖರೀದಿ ನಡೆಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications