ಮಣಿದ ಬಿಜೆಪಿ: ಯಡಿಯೂರಪ್ಪಗೆ ಸೂಕ್ತ ಸ್ಥಾನ- ಶೆಟ್ಟರ್

BS Yeddyurappa to get suitable post in BJP Karnataka CM Jagadish Shettar
ಬೆಂಗಳೂರು, ಅ. 31: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ರಾಜ್ಯ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ನೀಡಲು ದೆಹಲಿ ವರಿಷ್ಠರು ಒಪ್ಪಿದ್ದಾರೆ. ಹೀಗಾಗಿ ಅವರು ಪಕ್ಷದಲ್ಲೇ ಉಳಿಯಲಿದ್ದಾರೆ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಬೆಂಗಳೂರಿನಲ್ಲಿ ಘೋಷಿಸಿದ್ದಾರೆ.

ಇದರೊಂದಿಗೆ ಬಿಜೆಪಿ ಮತ್ತೊಮ್ಮೆ ಯಡಿಯೂರಪ್ಪ ಪಟ್ಟಿಗೆ ಮಣಿದಂತಾಗಿದೆ. ಆದರೆ ಪಕ್ಷದಲ್ಲಿ ಅವರಿಗೆ ಯಾವ ಸ್ಥಾನ ಕಲ್ಪಿಸಲಾಗುವುದು ಎಂಬುದರ ಬಗ್ಗೆ ಶೆಟ್ಟರ್ ಬಾಯ್ಬಿಟ್ಟಿಲ್ಲ.
ನಾಳೆ 56ನೇ ಕನ್ನಡ ರಾಜ್ಯೋತ್ಸವ ದಿನದಂದು ವರಿಷ್ಠರು ಅಧಿಕೃತವಾಗಿ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.

ಇಂದು ಬುಧವಾರ ನಗರದ ಹೊರವಲಯದಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯನ್ನು ಉದ್ಘಾಟಿಸಿದ ಸಂದರ್ಭದಲ್ಲಿ ಶೆಟ್ಟರ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+