ಮಣಿದ ಬಿಜೆಪಿ: ಯಡಿಯೂರಪ್ಪಗೆ ಸೂಕ್ತ ಸ್ಥಾನ- ಶೆಟ್ಟರ್

ಇದರೊಂದಿಗೆ ಬಿಜೆಪಿ ಮತ್ತೊಮ್ಮೆ ಯಡಿಯೂರಪ್ಪ ಪಟ್ಟಿಗೆ ಮಣಿದಂತಾಗಿದೆ. ಆದರೆ ಪಕ್ಷದಲ್ಲಿ ಅವರಿಗೆ ಯಾವ ಸ್ಥಾನ ಕಲ್ಪಿಸಲಾಗುವುದು ಎಂಬುದರ ಬಗ್ಗೆ ಶೆಟ್ಟರ್ ಬಾಯ್ಬಿಟ್ಟಿಲ್ಲ.
ನಾಳೆ 56ನೇ ಕನ್ನಡ ರಾಜ್ಯೋತ್ಸವ ದಿನದಂದು ವರಿಷ್ಠರು ಅಧಿಕೃತವಾಗಿ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.
ಇಂದು ಬುಧವಾರ ನಗರದ ಹೊರವಲಯದಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯನ್ನು ಉದ್ಘಾಟಿಸಿದ ಸಂದರ್ಭದಲ್ಲಿ ಶೆಟ್ಟರ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ.












Click it and Unblock the Notifications