ಜಗನ್ ರೆಡ್ಡಿ ಬಿಡುಗಡೆ ಬಗ್ಗೆ ಸಿಬಿಐ ಸುಳಿವು

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ಚಾರ್ಚ್ ಶೀಟ್ ಕೋರ್ಟಿಗೆ ಸಲ್ಲಿಸಲು ಇನ್ನೂ ಕಾಲಾವಕಾಶ ಬೇಕಿದೆ.
ಸುಮಾರು 7 ಪ್ರಕರಣಗಳಲ್ಲಿ ಸೇರಿಸಿ ಚಾರ್ಚ್ ಶೀಟ್ ಹಾಕಬೇಕಾಗುತ್ತದೆ. ಸಂಡೂರು ಪವರ್ ಕಂಪನಿ, ಭಾರತಿ ರಘುರಾಮ್ ಸಿಮೆಂಟ್ಸ್, ಇಂಡಿಯಾ ಸಿಮೆಂಟ್ಸ್, ಪೆನ್ನಾ ಸಿಮೆಂಟ್ಸ್, ದಾಲ್ಮಿಯಾ ಸಿಮೆಂಟ್ಸ್, ಕೋಲ್ಕತ್ತಾ ಭ್ರೀಫ್ ಕೇಸ್ ಕಂಪನಿ ಹಾಗೂ ಇಂದು ಲೇಪಾಕ್ಷಿ ನಾಲೆಡ್ಜ್ ಪಾರ್ಕ್ ಮುಂತಾದ ಕಂಪನಿಗಳ ಮೂಲಕ ಗಳಿಸಿದ ಅಕ್ರಮ ಆಸ್ತಿಗಳ ವಿವರ ಸಂಗ್ರಹಿಸಿ ದಾಖಲಿಸಲಾಗಿದೆ.
ಆದರೆ, ತನಿಖೆ ಪೂರ್ಣಗೊಳಿಸಿ ದೋಷಾರೋಪಣ ಪಟ್ಟಿ ದಾಖಲಿಸಲು ಸಿಬಿಐ ತಂಡ ಯಾವುದೇ ಕಾಲಮಿತಿಯನ್ನು ಹಾಕಿಕೊಂಡಿಲ್ಲ. ಇನ್ನೂ ಜಗನ್ ಅವರ ಬೇನಾಮಿ ಕಂಪನಿಗಳ ಪಟ್ಟಿ ತುಂಬಾ ದೊಡ್ಡದಿದೆ ಎಂದು ಸಿಬಿಐ ನಿರ್ದೇಶಕ ವಿವಿ ಲಕ್ಷ್ಮಿನಾರಾಯಣ ಹೇಳಿದ್ದಾರೆ.
ಮಾರ್ಚ್ ತನಕ ಜೈಲುವಾಸ ಖಾಯಂ: ವೈಎಸ್ ಜಗನ್ ಅವರ ಅಕ್ರಮ ಆಸ್ತಿ ಪ್ರಕರಣ ಕುರಿತು ಸಂಪೂರ್ಣ ದೋಷಾರೋಪಣ ಪಟ್ಟಿ ಸಲ್ಲಿಸಲು 2013ರ ಮಾರ್ಚ್ ತನಕ ಸಿಬಿಐ ತಂಡಕ್ಕೆ ಕಾಲಾವಕಾಶ ವಿಧಿಸಲಾಗಿದೆ. ಹೀಗಾಗಿ ಕನಿಷ್ಠ ಮುಂದಿನ ಮಾರ್ಚ್ ತನಕ ಜಗನ್ ಜೈಲಿನಲ್ಲಿ ಉಳಿಯುವುದು ಖಾಯಂ ಎನ್ನಬಹುದು.
ಸದ್ಯಕ್ಕೆ ಹೈದರಾಬಾದಿನಲ್ಲಿರುವ ಜಗನ್ ಮೋಹನ್ ರೆಡ್ಡಿ ಅವರ ಲೋಟಸ್ ಪಾಂಡ್ ಭವ್ಯ ಬಂಗಲೆಯ ಮೌಲ್ಯ ಮಾಪನವನ್ನು ಸಿಬಿಐ ತಂಡ ಮುಗಿಸಿದೆ. ಮುಂದಿನ ಮೌಲ್ಯಮಾಪನ ಬೆಂಗಳೂರಿನಲ್ಲಿರುವ ಬಂಗಲೆಗಳು ಇತರೆ ಸ್ಥಿರಾಸ್ಥಿಗಳ ಮೇಲೆ ಬಿದ್ದಿದೆ.
ಸುಪ್ರೀಂಕೋರ್ಟ್ ಈಗಾಗಲೇ ಒಂದು ಬಾರಿ ಜಗನ್ ಮೋಹನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಸಿಬಿಐ ತಂಡ ಎಲ್ಲಾ ಮೌಲ್ಯ ಮಾಪನ ಮುಗಿಸಿ, ಚಾರ್ಚ್ ಶೀಟ್ ಗಳನ್ನು ಸಮೀಕರಿಸಿ ಕೋರ್ಟಿಗೆ ಸಲ್ಲಿಸುವ ತನಕ ಜೈಲಿನಲ್ಲಿ ಉಳಿಯುವುದು ಜಗನ್ ಗೆ ಅನಿವಾರ್ಯವಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications