ವಿಧಾನಸೌಧದಲ್ಲಿ ಸಚಿವರಿಬ್ಬರ ಬೈದಾಟ

ವಸತಿ ಸಚಿವ ವಿ ಸೋಮಣ್ಣ ಮತ್ತು ಸಹಕಾರ ಸಚಿವ ಬಿಜೆ ಪುಟ್ಟಸ್ವಾಮಿ ಅವರು ಅಕ್ಕಪಕ್ಕದಲ್ಲೇ ಕುಳಿತು ಪರಸ್ಪರ ಬೈಗುಳ/ನಿಂದನೆಯಲ್ಲಿ ತೊಡಗಿದರು. ಇವರ ಮಧ್ಯೆ ಆಸೀನರಾಗಿ, ಹೈರಾಣಗೊಂಡ ಕಾನೂನು ಸಚಿವ ಎಸ್ ಸುರೇಶ್ ಕುಮಾರ್ ಇಬ್ಬರನ್ನೂ ಸಮಾಧಾನಪಡಿಸುವಲ್ಲಿ ಯಶಸ್ವಿಯಾದರು. ಖುದ್ದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇದಕ್ಕೆ ಸಾಕ್ಷಿಯಾದರು.
'ವಯಸ್ಸಿನಲ್ಲಿ ಹಿರಿಯರು ಎಂಬ ಕಾರಣಕ್ಕೆ ನಿನಗೆ ಮರ್ಯಾದೆ ಕೊಟ್ಟು ಮಾತನಾಡಬೇಕಾ? ನಿನ್ನ ಕಥೆಯೇನು ಎಂಬುದು ನನಗೆ ಗೊತ್ತಿಲ್ವಾ? ನಿನ್ನನ್ನು ಬಿಜೆಪಿಗೆ ಕರೆತಂದಿದ್ದೇ ನಾನು' ಎಂದು ಸೋಮಣ್ಣ ಅವರು ಪುಟ್ಟಸ್ವಾಮಿ ಮೇಲೆ ಹರಿಹಾಯ್ದರು. ಈ ಹಿಂದೆ ಪುಟ್ಟಸ್ವಾಮಿ ಅವರು ತಮ್ಮ ಮೇಲೆ ವಾಗ್ದಾಳಿ ನಡೆಸಿದ್ದನ್ನು ನೆಪವಾಗಿಸಿಕೊಂಡು ಮೊದಲು ಸೋಮಣ್ಣನೇ ಮಾತಿಗಿಳಿದಿದ್ದರು.
ಪುಟ್ಟಸ್ವಾಮಿ ಸಹ ಸೋಮಣ್ಣಗೆ ತಿರುಗೇಟು ನೀಡಲು ಅಣಿಯಾದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಸುರೇಶ್ ಕುಮಾರ್ ಅವರು ಇಬ್ಬರ ಮಧ್ಯೆ ಸಂಧಾನ ಮೂಡಿಸುವಲ್ಲಿ ಹೆಣಗಾಡಿದರು. ಸಭೆಯಲ್ಲಿದ್ದವರಿಗೆ ಬಿಟ್ಟಿ ಮನರಂಜನೆ ಸಿಕ್ಕಂತಾಗಿದೆ. ಆದರೆ ಇದನ್ನು ಟಿವಿಗಳಲ್ಲಿ ಕಂಡ ಜನಕ್ಕೆ ಶಿಸ್ತಿನ ಪಕ್ಷ ಬಿಜೆಪಿಯ ಇಂದಿನ ದುಃಸ್ಥಿತಿಯನ್ನು ಕಂಡು ನಗಬೇಕೋ, ಅಳಬೇಕೋ ತಿಳಿಯದಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications