ಕಸಬ್ ನಿಜವಾದ ಹೀರೊ- ಅವನಿಗೆ ಗಲ್ಲು ಬೇಡವಾಗಿತ್ತು

ಮುಂಬೈ ದಾಳಿಗೆ ವಿಚಾರದಲ್ಲಿ ಅಜ್ಮಲ್ ಕಸಬ್ ನಿಜವಾದ ಹೀರೊ. ಆತ ನಿಭಾಯಿಸಿದ ಪಾತ್ರವು ಮತ್ತಷ್ಟು ದಾಳಿಗಳಿಗೆ ಪ್ರೇರಕವಾಗುವುರದಲ್ಲಿ ಯಾವುದೇ ಸಂಶಯವಿಲ್ಲ' ಎಂದು ಮುಂಬೈ ದಾಳಿಯ ಸೂತ್ರಧಾರಿ, ಪಾಕ್ ಭಯೋತ್ಪಾದಕ ಸಂಘಟನೆ ಲಷ್ಕರ್ ಎ ತಯ್ಬಾದ (LeT) ಕಮಾಂಡರ್ ಪ್ರತಿಕ್ರಿಯೆ ನೀಡಿದ್ದಾನೆ.
ಅಜ್ಮಲ್ ಕಸಬನನ್ನು ಗಲ್ಲಿಗೇರಿಸಿ ಸುದ್ದಿ ಇಡೀ ಪ್ರಪಂಚಕ್ಕೆ ಬಿತ್ತರವಾಗುತ್ತಿದ್ದಂತೆ ಲಷ್ಕರ್ ಎ ತಯ್ಬಾ ಕಮಾಂಡರ್ Reuters ಸುದ್ದಿ ಸಂಸ್ಥೆಗೆ ದೂರವಾಣಿ ಕರೆ ಮಾಡಿ ಪ್ರತಿಕ್ರಿಯೆ ನೀಡಿದ್ದಾನೆ. ಆದರೆ ಅವನು ಎಲ್ಲಿಂದ ತಾನು ಫೋನ್ ಮಾಡುತ್ತಿರುವುದಾಗಿ ತಿಳಿಸಿಲ್ಲ.
ಗಲ್ಲು ಬೇಡವೆಂದಿದ್ದ 220 ಭಾರತೀಯರು: ಕುತೂಹಲದ ಸಂಗತಿಯೆಂದರೆ ಸುಮಾರು 220 ಕಾರ್ಯಕರ್ತರು, ವಕೀಲರು, ಶಿಕ್ಷಣ ತಜ್ಞರು ಇತ್ತೀಚೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದು, 'ಅಜ್ಮಲ್ ಕಸಬ್ ಗೆ ಗಲ್ಲು ಶಿಕ್ಷೆ ವಿಧಿಸಬಾರದು. ಆತನಿಗೆ ಕ್ಷಮಾದಾನ ನೀಡಬೇಕು' ಎಂದು ಆಗ್ರಹಿಸಿದ್ದರು.
ಯುಗ್ ಚೌಧರಿ ಎಂಬ ವಕೀಲ ಅಕ್ಟೋಬರ್ 28ರಂದು ರಾಷ್ಟ್ರಪತಿಗೆ ಒಂದು ಪತ್ರ ಬರೆದು, '203 ಭಾರತೀಯರು' ತನ್ನ ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ. ಅಜ್ಮಲ್ ಕಸಬ್ ಗೆ ಕ್ಷಮಾದಾನ ನೀಡಬೇಕು' ಎಂದು ಮನವಿ ಮಾಡಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications