RTI ಕಾರ್ಯಕರ್ತ ಅಬ್ರಹಾಂಗೆ ನ್ಯಾಯಾಂಗ ಬಂಧನ

11 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಯತ್ನ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿ ಅಬ್ರಹಾಂ ಅವರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಟಿಜೆ ಅಬ್ರಹಾಂ ಕರ್ನಾಟಕ ಭ್ರಷ್ಟಾಚಾರ ವಿರೋಧಿ ಮತ್ತು ಪರಿಸರ ರಕ್ಷಣಾ ವೇದಿಯ ಅಧ್ಯಕ್ಷರೂ ಆಗಿದ್ದಾರೆ.
ಡಿ. 4ರವರೆಗೆ ನ್ಯಾಯಾಂಗ ಬಂಧನ: ಕೋರ್ಟ್ ವಾರಂಟ್ ಜಾರಿ ಹಿನ್ನೆಲೆಯಲ್ಲಿ ಈ ಬಂಧನವಾಗಿದೆ. 11 ACMM ಕೋರ್ಟ್ ಆದೇಶದ ಮೇರೆಗೆ ಡಿ. 4ರವರೆಗೆ ಅಬ್ರಹಾಂಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೇ ವೇಳೆ ಅಬ್ರಹಾಂ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ.












Click it and Unblock the Notifications