ಯಡಿಯೂರಪ್ಪ ಜಾತಕ ಫಲದಲ್ಲಿ ಪ್ರಧಾನಿಯಾಗುವ ಯೋಗ

ನನಗೆ ಬಿಜೆಪಿ ಮತ್ತು ಕ್ಷೇತ್ರದ ಮತದಾರರು ಎಲ್ಲವನ್ನೂ ನೀಡಿದ್ದಾರೆ. ಬಿಜೆಪಿ ಬಿಟ್ಟು ಯಡಿಯೂರಪ್ಪ ಅವರ ಹೊಸ ಪಕ್ಷಕ್ಕೆ ಸೇರುವ ಇರಾದೆ ನನಗಿಲ್ಲ. ಯಡಿಯೂರಪ್ಪ ಬಿಜೆಪಿಯಲ್ಲೇ ಉಳಿಯಬೇಕೆಂದು ಬಯಸುತ್ತೇನೆ.
ಅವರು ಬಿಜೆಪಿಯಲ್ಲಿದ್ದರೆ ಅವರ ಜಾತಕ ಫಲದಲ್ಲಿ ಪ್ರಧಾನಮಂತ್ರಿ ಆಗುವ ಯೋಗವಿದೆ. ಅದು ಸಾಕಾರವಾಗ ಬೇಕಾದರೆ ಅವರು ಬಿಜೆಪಿಯಲ್ಲಿ ಮುಂದುವರಿಯಬೇಕೆಂದು ಕೃಷ್ಣಯ್ಯ ಶೆಟ್ಟಿ ಭವಿಷ್ಯ ನುಡಿದ್ದಾರೆ.
ಕಾರ್ತಿಕ ಸೋಮವಾರದ ಪ್ರಯುಕ್ತ ತಾಲೂಕಿನ ಜನತೆಗೆ ಧರ್ಮಸ್ಥಳಕ್ಕೆ ಉಚಿತ ಬಸ್ ಪ್ರವಾಸ ಆಯೋಜಿಸಿ ಮಾತನಾಡುತ್ತಿದ್ದ ಕೃಷ್ಣಯ್ಯ ಶೆಟ್ಟಿ, ಮಾಧ್ಯಮಗಳು ಬಿಂಬಿಸುವಂತೆ ಪಕ್ಷದಲ್ಲಿ ತುಂಬಾ ಭಿನ್ನಾಭಿಪ್ರಾಯಗಳು ಇಲ್ಲ.
ಸಣ್ಣಪುಟ್ಟ ಗೊಂದಲಗಳಿರುವುದು ಸಹಜ. ಅದನ್ನು ನಾವು ಬಗೆಹರಿಸಿಕೊಳ್ಳುತ್ತೇವೆ ಎಂದು ಕೃಷ್ಣಯ್ಯ ಶೆಟ್ಟಿ ಹೇಳಿದ್ದಾರೆ.
ನಾನು ಬಿಜೆಪಿಯ ಶಿಸ್ತಿನ ಸಿಪಾಯಿ, ಮುಂದಿನ ದಿನದಲ್ಲಿ ಪಕ್ಷ ಏನು ಜವಾಬ್ದಾರಿ ಕೊಟ್ಟರೂ ಅದನ್ನು ನಿಭಾಯಿಸಲು ಸಿದ್ದನಿದ್ದೇನೆ. ಮಾಲೂರು ಕ್ಷೇತ್ರದಲ್ಲಿ ಉತ್ತಮ ಅಭಿವೃದ್ದಿ ಕೆಲಸ ನಡೆಸಿದ್ದೇನೆ.
ಕ್ಷೇತ್ರದ ಜನತೆಗೆ ನನ್ನ ಕೆಲಸ ಕಾರ್ಯಗಳಲ್ಲಿ ತೃಪ್ತಿಯಿದೆ ಎಂದು ಹೇಳಲು ಕೃಷ್ಣಯ್ಯ ಶೆಟ್ಟಿ ಮರೆಯಲಿಲ್ಲ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications