ಸಚಿವರ ಕಚೇರಿಯಲ್ಲಿ ಹೋಮ, ಹವನ, ವಾಸ್ತು ನಿಷಿದ್ದ

ಈ ಸಂಬಂಧ ಬರುವ ತಿಂಗಳು ಬೆಳಗಾವಿಯಲ್ಲಿ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸರಕಾರ ಸಕಲ ಸಿದ್ದತೆ ನಡೆಸಿದೆ.
ಕರ್ನಾಟಕ ವಿಧಾನಮಂಡಲದ ಕಾಯ್ದೆ-1956ಕ್ಕೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ.
ಹೊಸದಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ವಾಸ್ತು ಹೆಸರಿನಲ್ಲಿ ಬೇಕಾಬಿಟ್ಟಿ ನವೀಕರಣ ಮಾಡಿ ಕಟ್ಟಡದ ಮೂಲ ಸ್ವರೂಪವನ್ನೇ ಬದಲಾಯಿಸಲಾಗುತ್ತಿತ್ತು.
ಅಷ್ಟೇ ಅಲ್ಲದೆ ಕಚೇರಿ ಮತ್ತು ವಸತಿ ಕಟ್ಟಡಗಳಲ್ಲಿ ಹೋಮ, ಹವನ ಇತ್ಯಾದಿ ಧಾರ್ಮಿಕ ಚಟುವಟಿಕೆಗಳನ್ನು ನಿಯಂತ್ರಿಸುವುದು ಈ ಮಸೂದೆಯ ಮಂಡನೆಯ ಉದ್ದೇಶ ಎಂದು ವಿಧಾನ ಪರಿಷತ್ ಸಭಾಪತಿ ಡಿ ಎಚ್ ಶಂಕರಮೂರ್ತಿ ಹೇಳಿದ್ದಾರೆ.
ಸಂವಿಧಾನದ ನಿಯಮಗಳಿಗೆ ಆಗುವ ಅಪಚಾರ ಮತ್ತು ನವೀಕರಣದಿಂದ ಬೊಕ್ಕಸಕ್ಕೆ ಹೊರೆಯಾಗುವುದನ್ನು ತಡೆಯುವುದು ಮಸೂದೆಯ ಉದ್ದೇಶ.
ಜೆಡಿಎಸ್ ನಾಯಕ ಎಂ ಸಿ ನಾಣಯ್ಯ ಈ ಹಿಂದೆ ತಿದ್ದುಪಡಿ ಮಸೂದೆ ಮಂಡಿಸಲು ಮುಂದಾಗಿದ್ದರು. ಈಗ ಸರಕಾರವೇ ಮಸೂದೆ ಮಂಡಿಸಲು ನಿರ್ಧರಿಸಿದೆ ಎಂದು ಶಂಕರಮೂರ್ತಿ ಹೇಳಿದ್ದಾರೆ.
ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 5 ರಿಂದ ಬೆಳಗಾವಿಯಲ್ಲಿ ಆರಂಭವಾಗಲಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications