ನೀರು ಬಿಟ್ಟ ಮುಠ್ಠಾಳ ಮುಖ್ಯಮಂತ್ರಿ ಅಧಿಕಾರನೂ ಬಿಡಲಿ

ಇದರಿಂದಾಗಿ ಉತ್ತರ ಕರ್ನಾಟಕ ಭಾಗದ ಜನರ ಸಂಕಷ್ಟಗಳಿಗೆ ಸ್ಪಂದಿಸಲು ಕರೆದಿರುವ ಬೆಳಗಾವಿ ವಿಶೇಷ ಅಧಿವೇಶನವನ್ನು ಇಂದೂ ಕಾವೇರಿ ವಿವಾದ ಆಪೋಶನ ತೆಗೆದುಕೊಳ್ಳಲಿದೆ. ನ್ಯಾಯಾಂಗ ನಿಂದನೆ ನೆಪವೊಡ್ಡಿ ಅಧಿಕಾರ ಉಳಿಸಿಕೊಳ್ಳುವ ಭರದಲ್ಲಿ ಸಿಎಂ ಶೆಟ್ಟರ್ ನೀರು ಬಿಟ್ಟಿದ್ದಾರೆ ಎಂದು ಪ್ರತಿಪಕ್ಷಗಳು ಈಗಾಗಲೇ ಅವರ ವಿರುದ್ಧ ಸಿಡಿದು ನಿಂತಿದೆ.
ಇನ್ನು ಕಾವೇರಿ ಹಿರತರಕ್ಷಣಾ ವೇದಿಕೆಯ ಜಿ ಮಾದೇಗೌಡರು 'ಕದ್ದುಮುಚ್ಚಿ ನೀರು ಬಿಟ್ಟ ಶೆಟ್ಟರ್' ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯವನ್ನು ಆಳಲು ಯೋಗ್ಯತೆಯಿಲ್ಲದ ಜನ. ಮುಠ್ಠಾಳ ಮುಖ್ಯಮಂತ್ರಿ ಶೆಟ್ಟರ್ ಅಧಿಕಾರದಲ್ಲಿ ಇರಬಾದರು. ನ್ಯಾಯಾಂಗ ನಿಂದನೆಯಾದರೇನಂತೆ? ಮೊದಲು ನಮ್ಮ ರೈತರ ಹಿತ ಮುಖ್ಯ' ಎಂದು ಗುಡುಗಿದ್ದು ಕೆಆರ್ ಎಸ್ ಗೆ ಮುತ್ತಿಗೆ ಹಾಕಲು ರೈತರಿಗೆ ಕರೆ ನೀಡಿದ್ದಾರೆ.
'ಇರುವ ಅಷ್ಟೋ ಇಷ್ಟೋ ನೀರನ್ನಾದರೂ ಉಳಿಸಿಕೊಳ್ಳೋಣ, ತಮಿಳುನಾಡಿಗೆ ನೀರು ಹರಿಸುವುದು ಬೇಡ' ಎಂದು ಪ್ರತಿಜ್ಞೆ ತೊಟ್ಟಿರುವ ಮಂಡ್ಯ ರೈತರು ಭಾರಿ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಇದರಿಂದ ಬೆಂಗಳೂರು- ಮೈಸೂರು ರಸ್ತೆ ಸಂಚಾರ ನಿಂತಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications