ಬೆಂಗಳೂರಿಗರೇ, ಭೀಕರ ನೀರಿನ ಸಮಸ್ಯೆಗೆ ಸಜ್ಜಾಗಿ !

ಇದುವರೆಗೆ ಬೆಂಗಳೂರು ನಗರಕ್ಕೆ ನೀರಿನ ಸರಬಾರಿಜಿನಲ್ಲಿ ಯಾವುದೇ ತೊಂದರೆ ಉಂಟಾಗುತ್ತಿರಲಿಲ್ಲ. ಆದರೆ ಶುಕ್ರವಾರ (ಡಿ 7) ನಡೆದ ಕಾವೇರಿ ಪ್ರಾಧಿಕಾರದ ತೀರ್ಪು ರಾಜ್ಯದ ವಿರುದ್ದ ಬಂದಿದೆ. ಈ ತೀರ್ಪೇ ಅಂತಿಮವಾದರೆ ನಗರದ ಜನತೆಗೆ ಸಮರ್ಪಕ ರೀತಿಯಲ್ಲಿ ನೀರು ಪೂರೈಕೆ ಮಾಡಲು ಖಂಡಿತವಾಗಿಯೂ ಸಾಧ್ಯವಿಲ್ಲ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಬೆಂಗಳೂರು ನಗರ ಮತ್ತು ಇತ್ತೀಚಿಗೆ ಬಿಬಿಎಂಪಿಗೆ ಸೇರ್ಪಡೆಗೊಂಡ ಪ್ರದೇಶಗಳ ಮೇಲೂ ಇದರ ಪರಿಣಾಮ ಬೀರಲಿದೆ. ಬೆಂಗಳೂರು, ಮೈಸೂರು ಮತ್ತು ಕಾವೇರಿ ಭಾಗದ ಕೃಷಿ ಚಟುವಟಿಕೆಗಳಿಗೂ ತೊಂದರೆಯಾಗಲಿದೆ ಎಂದು ಸಚಿವರು ಹೇಳಿದ್ದಾರೆ.
ಬೆಂಗಳೂರು ನಗರಕ್ಕೆಂದು ಮೀಸಲಾಗಿಟ್ಟಿದ್ದ ನೀರು ತಮಿಳುನಾಡಿಗೆ ಹರಿದು ಹೋಗುತ್ತಿರುವುದರಿಂದ ಮತ್ತು ಮುಂದಿನ ದಿನದಲ್ಲಿ ಪ್ರಾಧಿಕಾರದ ತೀರ್ಪನ್ನು ಕರ್ನಾಟಕ ಸರಕಾರ ಕಟ್ಟುನಿಟ್ಟಾಗಿ ಪಾಲಿಸಿದ್ದೇ ಆದಲ್ಲಿ ಬೆಂಗಳೂರು ನಗರಕ್ಕೆ ಭೀಕರ ನೀರಿನ ಸಮಸ್ಯೆ ಉಂಟಾಗುವುದಂತೂ ಖಂಡಿತ.
ಬೆಂಗಳೂರು ನಗರಕ್ಕೆ ಜುಲೈ ತಿಂಗಳವರೆಗೆ 12 ಟಿಎಂಸಿ ನೀರು ಬೇಕು. ಈಗ ಅದೇ ನೀರು ತಮಿಳುನಾಡಿಗೆ ಹರಿಯುತ್ತಿರುವುದರಿಂದ ನಗರಕ್ಕೆ ಪೂರೈಕೆಯಾಗುತ್ತಿರುವ ನೀರಿನ ಪ್ರಮಾಣವನ್ನು ಕಮ್ಮಿ ಮಾಡದೇ ಬೇರೆ ದಾರಿಯಿಲ್ಲ ಎಂದು ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications