ಪೂಜಾ ಬಿಎಸ್ವೈ ಪೂಜೆಗೆ ಹೋಗಿರಬೇಕು: ರೇವಣ್ಣ

ನಟಿ ಪೂಜಾ ಗಾಂಧಿ ಜೆಡಿಎಸ್ ತೆರೆದಿರತುವ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಚಿಕ್ಕಮಗಳೂರು ಸುದ್ದಿಗಾರರು ಶನಿವಾರ ಕೇಳಿದ್ದೇ ತಡ ಸನ್ಮಾನ್ಯ ರೇವಣ್ಣ ಅವರು 'ನನಗೆ ಗೊತ್ತಿರುವುದೆಲ್ಲ ಒಬ್ಬೇ ಒಬ್ಬ ಗಾಂಧಿ. ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿ. ಅದ್ಯಾರೋ ನೀವು ಹೇಳುತ್ತಿರುವ ಪೂಜಾ ಗಾಂಧಿ ನನಗೆ ಗೊತ್ತಿಲ್ಲ' ಎಂದು ನಗೆಯಾಡಿದ್ದಾರೆ.
ಪೂಜಾ ಗಾಂಧಿ ಯಡಿಯೂರಪ್ಪಗೆ ಪೂಜೆ ಮಾಡಲು ಹೋಗಿರಬಹುದು: ಇಷ್ಟಕ್ಕೇ ಸುಮ್ಮನಾಗದ ಪತ್ರಕರ್ತರು ರೇವಣ್ಣ ಅವರನ್ನು ಇನ್ನಷ್ಟು ಕೆದ(ಣ)ಕಿದಾಗ 'ಯಡಿಯೂರಪ್ಪಗೆ ಪೂಜೆ ಮಾಡಲು ಪೂಜಾ ಗಾಂಧಿ ಕೆಜೆಪಿಗೆ ಹೋಗಿರಬಹುದು, ಗುರುಗಳೇ' ಎಂದು ಮತ್ತೊಮ್ಮೆ ನಗೆಚೆಲ್ಲಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಸಕಾಲದಲ್ಲಿ ತಮ್ಮ ಕೈಹಿಡಿಯಲಿಲ್ಲ. ಇದರಿಂದ ತಮ್ಮ ಸ್ವಾಭಿಮಾನಕ್ಕೆ ಧಕ್ಕೆಬಂದಿತು. ಕೆಜೆಪಿ ನಾಯಕ ಯಡಿಯೂರಪ್ಪ ಅವರು ಹೆಚ್ಚು ಸ್ವಾಭಿಮಾನಿ. ಹಾಗಾಗಿ ಕೆಜೆಪಿ ಸೇರಿದ್ದೇನೆ ಎಂದು ನಿನ್ನೆ ಪಕ್ಷ ಬಿಟ್ಟು ಪಕ್ಷ ಸೇರಿದ ಪೂಜಾ ಪ್ರತಿಕ್ರಿಯೆ ನೀಡಿದ್ದರು.
ಕೆಜೆಪಿ ಬಗ್ಗೆ ರೇವಣ್ಣ ವ್ಯಾಖ್ಯಾನ: ತಮ್ಮ ಮೇಲಿನ ಕೇಸುಗಳನ್ನು clear ಮಾಡಿಸಿಕೊಳ್ಳಲು ಕಾಂಗ್ರೆಸ್ ಜತೆಗೆ ಯಡಿಯೂರಪ್ಪ ಒಳ ಒಪ್ಪಂದವಾಗಿದೆ. ಕೆಜೆಪಿ ಅಂದರೆ ಕಾಂಗ್ರೆಸ್ಸಿನ ಜಾಯಿಂಟ್ ಪಾರ್ಟಿ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications