ಶ್ವೇತಾಗೆ ಛಂದ 'ಮುಖಪುಟ ವಿನ್ಯಾಸ' ಬಹುಮಾನ

ಕಥೆಗಾರ ವಸುಧೇಂದ್ರ ಅವರ ಸುಲಲಿತ ಪ್ರಬಂಧಗಳ ಸಂಕಲನ 'ವರ್ಣಮಯ' ಪುಸ್ತಕಕ್ಕೆ ಮುಖಪುಟ ವಿನ್ಯಾಸ ರಚಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಚುಕ್ಕುಬುಕ್ಕು ಕನ್ನಡ ಪೋರ್ಟಲ್ ಈ ಸ್ಪರ್ಧೆಗೆ ಛಂದ ಪುಸ್ತಕ ಪ್ರಕಾಶನದೊಡನೆ ಕೈ ಜೋಡಿಸಿತ್ತು.
ಡಿಸೆಂಬರ್ 16ರಂದು ಬಿಡುಗಡೆಯಾಗಲಿರುವ ವಸುಧೇಂದ್ರರ 'ವರ್ಣಮಯ' ಎಂಬ ಸುಲಲಿತ ಪ್ರಬಂಧ ಸಂಕಲನಕ್ಕೆ ಈ ಮುಖಪುಟವನ್ನು ಬಳಸಿಕೊಳ್ಳಲಾಗುವುದು. ಶ್ವೇತಾರವರಿಗೆ 5,000 ರುಪಾಯಿ ಬಹುಮಾನ ಮತ್ತು ಪ್ರಶಸ್ತಿ ಫಲಕವನ್ನು ನೀಡಲಾಗುವುದು.
ಉತ್ತರ ಕನ್ನಡ ಜಿಲ್ಲೆಯ ಶ್ವೇತಾ, ಬೆಂಗಳೂರಿನ ಚಿತ್ರಕಲಾ ಪರಿಷತ್ತಿನ ಎಂಎಫ್ಎ ಅನ್ವಯಕಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕ್ಯಾಮೆರಾ ಹೊತ್ತು ಸುತ್ತುವುದನ್ನು ತುಂಬಾ ಇಷ್ಟಪಡುವ ಶ್ವೇತಾ ಆಡುಕಳ ಅವರು ಪದವಿ ಮುಗಿಸಿದ್ದು ಮೈಸೂರಿನ ಚಾಮರಾಜೇಂದ್ರ ದೃಶ್ಯಕಲಾ ಅಕಾಡೆಮಿಯಲ್ಲಿ.
150ಕ್ಕೂ ಹೆಚ್ಚು ವಿನ್ಯಾಸಗಳ ತೀವ್ರ ಪೈಪೋಟಿಯ ಈ ಛಂದ ಮುಖಪುಟ ವಿನ್ಯಾಸ ಸ್ಪರ್ಧೆಯ ತೀರ್ಪು ನೀಡಿರುವುದು ನಾಡಿನ ಖ್ಯಾತ ಕಲಾವಿದ ಪ.ಸ. ಕುಮಾರ್ರವರು. ವಸುಧೇಂದ್ರ ಅವರ ಹೊಸ ಪುಸ್ತಕ ವರ್ಣಮಯ ಡಿ.16ರಂದು ಬೆಂಗಳೂರಿನಲ್ಲಿ ಬಿಡುಗಡೆಯಾಗುತ್ತಿದೆ. ಅಂದೇ ಶ್ವೇತಾ ಅವರಿಗೆ ಬಹುಮಾನವನ್ನೂ ವಿತರಿಸಲಾಗುವುದು.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications