ಗುಜರಾತಿನ ಮೋದಿ ಆಡಳಿತ ಇಡೀ ದೇಶಕ್ಕೇ ಮಾದರಿ

ಮೂರನೆ ಬಾರಿಗೆ ಮುಖ್ಯಮಂತ್ರಿಯಾಗಲು ತದನಂತರ ಎಲ್ಲವೂ ಕೂಡಿಬಂದರೆ ಪ್ರಧಾನಿ ಪಟ್ಟ ಅಲಂಕರಿಸಲೂ ಸಜ್ಜಾಗುತ್ತಿರುವ ಗುಜರಾತ್ ಮುಖ್ಯಮಂತ್ರಿ ಮೋದಿಗೆ ಚುನಾವಣೆ ಮೂರ್ನಾಲ್ಕು ದಿನವಿರುವಾಗ ಇಂತಹ ಪ್ರಶಂಸೆ ಸಿಕ್ಕಿರುವುದು ಅವರ ಯಶೋಗಾಥೆಗೆ ಹಿಡಿದ ಕನ್ನಡಿಯಾಗಿದೆ.
ಚಿತ್ರವೊಂದರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲು ವಡೋದರಾಗೆ ಬಂದಿದ್ದ 39 ವರ್ಷದ ಕನ್ನಡತಿ, ನಟಿ ಐಶ್ವರ್ಯಾ ಹಾಗೆ ಸಕಾಲಿಕವಾಗಿ ರಾಜ್ಯದಲ್ಲಿ ವಿದ್ಯಮಾನಗಳ ಬಗ್ಗೆಯೂ ಮಾತನಾಡಿದ್ದಾರೆ.
'ಗುಜರಾತಿನ ಯಶಸ್ಸು, ಅದಕ್ಕೆ ಮೋದಿ ಪಟ್ಟಿರುವ ಶ್ರಮ ನನಗೆ ಚೆನ್ನಾಗಿ ತಿಳಿದಿದೆ. ರಾಜ್ಯಕ್ಕೆ ಬಂದರೆ ಮನೆಗೆ ಬಂದಂತೆ ಅನಿಸುತ್ತದೆ. ಗುಜರಾತ್ ದಿನೇ ದಿನೇ ಬಲಗೊಳ್ಳುತ್ತಿದೆ. ಒಟ್ಟಿನಲ್ಲಿ ಮೋದಿ ಆಡಳಿತ ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ' ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಬಾಲಿವುಡ್ ಬಾದ್ ಷಾ ಅಮಿತಾಭ್ ಮತ್ತು ನಟಿ ಐಶ್ವರ್ಯಾ ರೈ ಗುಜರಾತಿನ ರಾಜಭಾರಿಗಳಾದ ಮೇಲೆ ಗುಜರಾತ್ ಹೆಚ್ಚಿನ ಮನ್ನಣೆ ಗಳಿಸುತ್ತಿದೆ.
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications