45 ತಿಂಗಳ ನಂತರ ದಕ್ಕಿದ ಸಂಸತ್ ಸದಸ್ಯತ್ವ

ಹೌದು. ಜೆ ಶಾಂತಾ ಅವರು ಎಂಪಿ ಆಗಿ ಆಯ್ಕೆಯಾಗಿರುವುದಕ್ಕೆ ಯಾವುದೇ ಬಾಧಕವಾಗದಂತೆ ಹೈಕೋರ್ಟ್ ಇಂದು ಅಧಿಕೃತವಾಗಿ ಒಪ್ಪಿಗೆಯ ಮುದ್ರೆಯೊತ್ತಿದೆ. ಈ ಸಂಬಂಧ ಚಂದ್ರೇಗೌಡ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಅನೂರ್ಜಿತಗೊಳಿಸಿದೆ. ಪ್ರಸ್ತುತ, 15ನೇ ಲೋಕಸಭೆಯ ಅವಧಿ ಬರೋಬ್ಬರಿ ಮುಕ್ಕಾಲು ಪಾಲು ಮುಗಿದಿದ್ದು, ಇನ್ನೇನು ಚುನಾವಣೆಯ ಹೊಸ್ತಿಲಿಗೆ ಬಂದುನಿಂತಿದೆ.
ಮೊನ್ನೆಯಷ್ಟೇ ಸಂಸತ್ತಿನಲ್ಲಿ ಮತದಾನಕ್ಕೆ ತಮಗೆ ಅವಕಾಶ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಪ್ತಪಡಿಸಿದ್ದ ಶಾಂತಾ ಅವರಿಗೆ ಇಂದಿನ ಕೋರ್ಟ್ ತೀರ್ಪು ನೈತಿಕ ಜಯ ತಂದಿತ್ತಿದೆ.
ಶಾಂತಾ ಆಯ್ಕೆಯನ್ನು ಪ್ರಶ್ನಿಸಿ ಪರಾಜಿತ ಅಭ್ಯರ್ಥಿ, ಕಾಂಗ್ರೆಸ್ಸಿನ ಎನ್.ವೈ. ಹನುಮಂತಪ್ಪ ಸುಪ್ರೀಂಕೋರ್ಟ್ ಮೊರೆಹೋಗಿದ್ದರು. ಸುಪ್ರೀಂ ಆಣಿತಿಯಂತೆ ಕಳೆದ ಸೆಪ್ಟೆಂಬರಿನಲ್ಲಿ ಮತಗಳ ಮರು ಎಣಿಕೆ ನಡೆದಿತ್ತು.
ಮರು ಮತ ಎಣಿಕೆ ಫಲಿತಾಂಶ ಹೀಗಿತ್ತು: 2009ರ ಏಪ್ರಿಲ್ನಲ್ಲಿ ನಡೆದಿದ್ದ 13ನೇ ಲೋಕಸಭೆ ಚುನಾವಣೆಯಲ್ಲಿ 2,243 ಮತಗಳ ಅಂತರದಿಂದ ಕಾಂಗ್ರೆಸ್ನ ಎನ್.ವೈ. ಹನುಮಂತಪ್ಪ ಸೋತಿದ್ದರು.
ಶಾಂತಾ 4,02,213 ಮತಗಳು ಮತ್ತು ಹನುಮಂತಪ್ಪ 3,99,970 ಮತಗಳನ್ನು ಗಳಿಸಿದ್ದರು. ಇದನ್ನು ಪ್ರಶ್ನಿಸಿ, ಚಂದ್ರೇಗೌಡ ಹೈಕೋರ್ಟ್ ಮೊರೆಹೋಗಿದ್ದರು. ಸೋದರಿ ಶಾಂತಾ ಗೆಲುವಿನ ಬಗ್ಗೆ ಬಿ ಶ್ರೀರಾಮುಲು ಸಂತಸ ವ್ಯಕ್ತಪಡಿಸಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications