ವಂದೇ ಮಾತರಂ ಹಾಡದ ಮುಸ್ಲಿಂರಿಗೆ ಮತದಾನದ ಹಕ್ಕೇಕೆ?

ಹುಬ್ಬಳ್ಳಿಯ ಮೂರುಸಾವಿರ ಮಠಕ್ಕೆ ಸೋಮವಾರ ಸಂಜೆ ಭೇಟಿ ನೀಡಿ ಹಿಂದಿರುಗಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಂಧೀಜಿಯವರು ಕಂಡ ರಾಮರಾಜ್ಯದ ಕಲ್ಪನೆ ಇಂದು ತಿರುವು ಮುರುವು ಆಗಿದ್ದು, ಈ ದೇಶವನ್ನು ರಾವಣ ರಾಜ್ಯವನ್ನಾಗಿ ಮಾಡಲಾಗಿದೆ.
ರಾಜಕೀಯದಲ್ಲಿ ನಾಸ್ತಿಕತೆ ತಾಂಡವವಾಡುತ್ತಿದ್ದು, ನಮ್ಮ ಸಂಸ್ಕೃತಿ-ಸಂಪ್ರದಾಯಗಳನ್ನು ವಿಕೃತಗೊಳಿಸುವ ಯತ್ನ ನಡೆಯುತ್ತಿದೆ ಎಂದು ಕಿಡಿಕಾರಿದರು.
ರಾಮ ಹುಟ್ಟಿದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಗೊಳ್ಳಬೇಕು. ಈ ಸ್ಥಳವನ್ನು ಮೂರು ಭಾಗಗಳಾಗಿ ವಿಂಗಡಿಸಲಾಗಿದೆ. ಆದರೆ
ಸಂಪೂರ್ಣ ಜಾಗದಲ್ಲಿ ಮಂದಿರ ನಿರ್ಮಾಣವಾಗಬೇಕು.
ಈ ವಿಷಯ ಸುಪ್ರೀಂಕೋರ್ಟ್ನಲ್ಲಿ ಇತ್ಯರ್ಥಗೊಳ್ಳುವ ಮೊದಲು ಸಂಸತ್ತಿನಲ್ಲಿ ಈ ಕುರಿತು ನಿರ್ಣಯವಾಗಬೇಕು. ಅಯೋಧ್ಯೆಯನ್ನು ಮುಸ್ಲಿಂ ಕೇಂದ್ರವನ್ನಾಗಿ ಮಾಡುವ ಯತ್ನ ನಡೆಯುತ್ತಿದ್ದು, ಇದನ್ನು ಹಿಂದೂಗಳು ಸಹಿಸುವುದಿಲ್ಲ ಎಂದರು.
ಬಿಜೆಪಿ ರಾಷ್ಟ್ರಾಧ್ಯಕ್ಷ ಗಡ್ಕರಿ ಅವರನ್ನು ಬೆಂಬಲಿಸುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಂಘಾಲ್, ಯಾರೆ ಆಗಲಿ ಸಂಸ್ಕೃತಿ-ಸಂಪ್ರದಾಯಗಳ ರಕ್ಷಣೆಗಾಗಿ ಸಾಧು-ಸಂತರ ಹಿಂದೆ ಬರಬೇಕು. ಅಂಥವರಿಗೆ ನಮ್ಮ ಬೆಂಬಲ ಇದೆ ಎಂದರು.
ಇಸ್ಲಾಂ ಧರ್ಮಕ್ಕೆ ವಿರೋಧಿ ಎನ್ನುವ ಕಾರಣಕ್ಕೆ ರಾಷ್ಟ್ರೀಯ ಗೀತೆ ವಂದೇ ಮಾತರಂ ವಿರುದ್ಧ ಇಸ್ಲಾಂ ಸಂಘಟನೆಗಳು ಇಂದು ಫತ್ವಾ ಹೊರಡಿಸಿದ್ದನ್ನು ಸ್ಮರಿಸಬಹುದು.
ವಂದೇ ಮಾತರಂ ಗೀತೆಯಲ್ಲಿ ಇಸ್ಲಾಂ ಧರ್ಮವನ್ನು ಅವಮಾನಿಸುವ ಸಾಲುಗಳಿವೆ. ಆ ಸಾಲುಗಳನ್ನು ತೆಗೆದು ಹಾಕಿ ಎಂದು ಒತ್ತಾಯಿಸಿವೆ. ಮುಸ್ಲಿಮರು ಯಾವುದೇ ಕಾರಣಕ್ಕೂ ವಂದೇಮಾತರಂ ಗೀತೆಯನ್ನು ಹಾಡಬಾರದು
ಮುಸ್ಲಿಮರು ವಂದೇ ಮಾತರಂ ಗೀತೆಯನ್ನು ಹಾಡಲೇಬಾರದು ಎಂದು ಯಾವುದೇ ನಿರ್ಬಂಧವಿಲ್ಲ. ಇಷ್ಟ ಇರುವವರು ಹಾಡಬಹುದು
ಇಂತಹ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ವಿಷಯಗಳಿಗೆ ಹೆಚ್ಚಿನ ಪ್ರಚಾರ ನೀಡಿ ಹಿಂದೂ ಮುಸ್ಲಿಂ ಬಾಂಧವರ ನಡುವೆ ವೈಮನಸ್ಸು ತರುವ ಪ್ರಯತ್ನವನ್ನು ಕೈಬಿಡಬೇಕು.
ಇದು ದೇಶವನ್ನು ಒಡೆಯುವ ರಾಜಕೀಯ ಹೊರತು ಬೇರೇನೂ ಅಲ್ಲ ಎಂದು ಅಂಜುಮನ್ ಫನ್ ಕಾರಾನೆ ಉರ್ದು ಸಂಸ್ಥೆಯ ಕಾರ್ಯದರ್ಶಿ ಶರ್ಯಾರ್ ಖಾನ್ ಸ್ಪಷ್ಟನೆ ನೀಡಿದ ಮೇಲೆ ವಿಷಯ ತಣ್ಣಗಾಗಿತ್ತು.
ರಾಷ್ಟ್ರಗೀತೆಯನ್ನು ಹಾಡುವಂತೆ ಅಥವಾ ಹಾಡದಿರುವಂತೆ ಒತ್ತಡ ಹೇರುವುದು ಸರಿಯಲ್ಲ. ಕೆಲವರು ಮುಸ್ಲಿಮರನ್ನು ಪ್ರಚೋದಿಸುವ ಸಲುವಾಗಿಯೇ ವಂದೇ ಮಾತರಂ ಹಾಡುತ್ತಾರೆ ಎನ್ನುವ ಸಂಘಟನೆಯ ಹೇಳಿಕೆಗೆ ನನ್ನ ವಿರೋಧವಿದೆ ಎಂದು ಸಚಿವ ಸಲ್ಮಾನ್ ಖುರ್ಷಿದ್ ಕೂಡಾ ದನಿಗೂಡಿಸಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications