ಗೋಹತ್ಯೆ ನಿಷೇಧ:ಗವರ್ನರ್ ಭೇಟಿ ಮಾಡಿದ ಎಚ್ಡಿಕೆ

ಶುಕ್ರವಾರ (ಡಿ 14) ಬೆಳಿಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿದ ಕುಮಾರಸ್ವಾಮಿ, ಆಡಳಿತ ಬಿಜೆಪಿ ಪಕ್ಷ ಕಲಾಪದ ನಿಯಮಗಳಿಗೆ ವಿರುದ್ದವಾಗಿ ನಡೆದುಕೊಂಡಿದೆ.
ವಿರೋಧಪಕ್ಷಗಳು ಸಭ್ಯಾತ್ಯಾಗ ಮಾಡಿದ ಸಮಯದಲ್ಲಿ ವಿಧೇಯಕವನ್ನು ಮಂಡಿಸಲಾಗಿದೆ ಎಂದು ರಾಜ್ಯಪಾಲರಿಗೆ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ಸರಕಾರ ಗೋಹತ್ಯೆ ನಿಷೇಧ ಮತ್ತು ಖಾಸಾಗಿ ವಿಶ್ವವಿದ್ಯಾಲಯಗಳ ಕುರಿತು ಮಸೂದೆ ಮಂಡಿಸಿದೆ. ವಿರೋಧಪಕ್ಷಗಳ ಅನುಪಸ್ಥಿತಿಯಲ್ಲಿ ಮಸೂದೆಗೆ ಅಂಗೀಕಾರ ಕೂಡ ಪಡೆದುಕೊಂಡಿದೆ.
ವಿಧೇಯಕಗಳನ್ನು ನೀವು ಆಂಗೀಕರಿಸಬಾರದು ಎಂದು ಕುಮಾರಸ್ವಾಮಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರಲ್ಲಿ ಮನವಿ ಮಾಡಿದ್ದಾರೆ.
ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಧಿವೇಶನವನ್ನು ಒಂದು ದಿನ ವಿಸ್ತರಿಸಬೇಕೆಂದು ಸ್ಪೀಕರ್ ಬೋಪಯ್ಯ ಅವರಲ್ಲಿ ವಿನಂತಿಸಿ ಕೊಂಡಿದ್ದರು.
ಸ್ಪೀಕರ್ ಇದಕ್ಕೆ ಅನುಮತಿ ನಿರಾಕರಿಸಿದರು, ಇದನ್ನು ಪ್ರತಿಭಟಿಸಿ ಜೆಡಿಎಸ್, ಕಾಂಗ್ರೆಸ್ ಸೇರಿದಂತೆ ವಿರೋಧಪಕ್ಷಗಳು ಸಭಾತ್ಯಾಗ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಹಲವು ವಿಧೇಯಕಗಳನ್ನು ಮಂಡಿಸಿ ಸಭೆಯ ಅನುಮೋದನೆ ಪಡೆದುಕೊಂಡಿದೆ ಎಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮಾಹಿತಿ ನೀಡಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications